ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿ ಪ್ರಕರಣ: ನನ್ನ ಧ್ವನಿ ಅಡಗಲು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಯೇ ಕಾರಣ -ದಿನೇಶ್ ಕಲ್ಲಹಳ್ಳಿ

Last Updated 7 ಮಾರ್ಚ್ 2021, 15:58 IST
ಅಕ್ಷರ ಗಾತ್ರ

ಕುಮಾರಸ್ವಾಮಿ ಅವರ ವೈಯಕ್ತಿಕ ಆರೋಪಕ್ಕೆ ಮನನೊಂದು ದೂರು ಹಿಂಪಡೆದಿದ್ದೇನೆ. ಈ ಕುರಿತು ಕಾನೂನು ಹೋರಾಟ ಮುಂದುವರಿಸುತ್ತೇನೆ. ಯಾವುದೇ ರಾಜಕೀಯ ಒತ್ತಡಕ್ಕೆ ಹೆದರಿ ನಾನು ದೂರು ಹಿಂಪಡೆದಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ ಕಲ್ಲಹಳ್ಳಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT