ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ನೆರೆಯ ಮಹಾಪೂರ, ಬಯಲಾಯಿತು ಬದುಕು

Last Updated 4 ಜುಲೈ 2021, 0:51 IST
ಅಕ್ಷರ ಗಾತ್ರ

2019ರ ನೆರೆ ಮತ್ತು ಅತಿವೃಷ್ಟಿಯಿಂದಾಗಿ ಜನಜೀವನ ತತ್ತರಗೊಂಡಿತು. ಆಗ ಭರವಸೆಗಳ ಮಹಾಪೂರವೇ ಹರಿದು ಬಂದಿತು. ಮನೆ ಕುಸಿದವರಿಗೆ, ಬೆಳೆಹಾನಿಯಾದವರಿಗೆ, ಬದುಕು ಬೀದಿಗೆ ಬಂದಿತ್ತು. ಆಗ ಸರ್ಕಾರ ನೀಡಿದ್ದ ಭರವಸೆಗಳು ಈಡೇರಿವೆಯೇ? ಈ ಎರಡು ವರ್ಷಗಳಲ್ಲಿ, ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆಯೇ? ‘ಪ್ರಜಾವಾಣಿ’ಯ ಫ್ಯಾಕ್ಟ್‌ ಚೆಕ್‌ ಮಾಡಿದಾಗ ಕಂಡುಬಂದ ಸತ್ಯ ಇಲ್ಲಿದೆ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT