ಬೆಂಗಳೂರು: ಕಲುಷಿತ ನೀರು ಮತ್ತು ಕೆಮಿಕಲ್ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕೆರೆಯಲ್ಲಿ ಮಾರ್ಚ್ 4 ರಂದು ಮತ್ತೆ ಬೆಂಕಿ ಕಾಣಿಸಿಕೊಂಡಿತ್ತು. ಸಂಜೆವರೆಗೂ ಬೆಂಕಿ ದಹದಹಿಸಿದ್ದು, ರತ್ರಿ ವೇಳೆಗೆ ಬೆಂಕಿಯಯನ್ನು ಅಗ್ನಿಶಾಮಕ ದಳ ತಹಬದಿಗೆ ತಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.