ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಸುಮಲತಾ ಬಗ್ಗೆ ಹೇಳಿಕೆ; ಕುಮಾರಸ್ವಾಮಿ ವಿರುದ್ಧ ಅಂಬರೀಷ್ ಅಭಿಮಾನಿಗಳ ಪ್ರತಿಭಟನೆ

Last Updated 5 ಜುಲೈ 2021, 15:47 IST
ಅಕ್ಷರ ಗಾತ್ರ

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ವಿರುದ್ಧ‌ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಅಂಬರೀಷ್ ಅಭಿಮಾನಿಗಳ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಗೆ ಹಾನಿಯಾಗುತ್ತಿದೆ ಎಂದು ಸುಮಲತಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಚ್‌ಡಿಕೆ, ಅಣೆಕಟ್ಟು ಬಿರುಕು ಬಿಟ್ಟಿದ್ದರೆ ಸಂಸದೆಯನ್ನು ಅಡ್ಡಲಾಗಿ ಮಲಗಿಸಿ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT