ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಲ್ಯಾಣ ಕರ್ನಾಟಕದಲ್ಲಿ 'ವಿನಾಯಕ' ವೈಭವ

Last Updated 29 ಆಗಸ್ಟ್ 2022, 6:25 IST
ಅಕ್ಷರ ಗಾತ್ರ

ಕಲ್ಯಾಣ ಕರ್ನಾಟಕದಲ್ಲಿ ಈ ಬಾರಿ ಮಣ್ಣಿನ ಗಣಪ ಪ್ರತಿಷ್ಠಾಪನೆ ಸಂಭ್ರಮ ಹೆಚ್ಚಾಗಿದೆ. ಈಗಾಗಲೇ ಬಾಲಗಣಪನಿಂದ ಹಿಡಿದು ದೊಡ್ಡದಾದ ಗಜಾನನ ಮೂರ್ತಿಗಳ ಖರೀದಿಯ ಭರಾಟೆಯೂ ಹೆಚ್ಚಿದೆ. ಇದೆಲ್ಲದರ ನಡುವೆ ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಗಣೇಶ ಹಬ್ಬ ಆಚರಿಸುತ್ತಿರುವ ಮಾದರಿ ಸಂಪ್ರದಾಯ ಈ ಬಾರಿಯೂ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT