<p>ಕಲ್ಯಾಣ ಕರ್ನಾಟಕದಲ್ಲಿ ಈ ಬಾರಿ ಮಣ್ಣಿನ ಗಣಪ ಪ್ರತಿಷ್ಠಾಪನೆ ಸಂಭ್ರಮ ಹೆಚ್ಚಾಗಿದೆ. ಈಗಾಗಲೇ ಬಾಲಗಣಪನಿಂದ ಹಿಡಿದು ದೊಡ್ಡದಾದ ಗಜಾನನ ಮೂರ್ತಿಗಳ ಖರೀದಿಯ ಭರಾಟೆಯೂ ಹೆಚ್ಚಿದೆ. ಇದೆಲ್ಲದರ ನಡುವೆ ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಗಣೇಶ ಹಬ್ಬ ಆಚರಿಸುತ್ತಿರುವ ಮಾದರಿ ಸಂಪ್ರದಾಯ ಈ ಬಾರಿಯೂ ಮುಂದುವರಿದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>