ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಬಿದ ಹಾರಂಗಿಗೆ ಬಾಗಿನ ಅರ್ಪಣೆ: ಸಚಿವ‌ ವಿ.ಸೋಮಣ್ಣ ನೇತೃತ್ವದಲ್ಲಿ ಪೂಜೆ

Last Updated 16 ಜುಲೈ 2021, 9:02 IST
ಅಕ್ಷರ ಗಾತ್ರ

ಮಡಿಕೇರಿ: ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿಯು ಭರ್ತಿಯಾಗಿದ್ದು‌ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದ ಸೋಮಣ್ಣ, ಪ್ರಕೃತಿಯ ಆಶೀರ್ವಾದದಿಂದ ಎರಡು ವರ್ಷದಿಂದ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಎಲ್ಲಿಯೂ ಬರ ಪರಿಸ್ಥಿತಿ ಕಾಣಿಸಿಕೊಂಡಿಲ್ಲ. ಈ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಅತಿವೃಷ್ಟಿಯಿಂದ ಕೆಲವು ಕಡೆ ಜನರಿಗೆ ತೊಂದರೆಯಾಗಿದೆ.‌ ಅದನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT