ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಕೋವಿಡ್-19; ಉಸಿರನೇ ಕಸಿದ ಅವ್ಯವಸ್ಥೆ, ದಿಕ್ಕೆಟ್ಟು ಕುಳಿತ ಚಾಮರಾಜನಗರ

Last Updated 9 ಮೇ 2021, 2:50 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರದ ಕೋವಿಡ್‌ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿದ್ದವರು ಸೇರಿದಂತೆ 24 ರೋಗಿಗಳು ಮೃತಪಟ್ಟ ಪ್ರಕರಣವು ಕೋವಿಡ್‌ ದುರಿತ ಕಾಲದಲ್ಲಿ ರಾಜ್ಯ ಕಂಡ ಮಹಾದುರಂತ. ಕಳೆದ ಭಾನುವಾರದ ಸಂಜೆವರೆಗೂ ಭರವಸೆಯಲ್ಲಿಯೇ ಬದುಕಿದ್ದವರು, ಕತ್ತಲಾಗುತ್ತಿದ್ದಂತೆಯೇ ಕಣ್ಮುಚ್ಚಿದ ಬಗೆಯನ್ನು ಅವರ ಸಂಬಂಧಿಕರು ಬಿಚ್ಚಿಡುತ್ತ ಹೋದಂತೆ ಎದೆ ಒಡೆದುಹೋದ ಭಾವ. ನೋವು, ಹತಾಶೆ,ಸಂಕಟ, ಪ್ರಶ್ನೆಗಳ ಜೊತೆ ಜೊತೆಗೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನೂ ಅವರು ಬಟಾಬಯಲು ಮಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT