ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ | ಕೆಪಿಎಸ್‌ಸಿ ಪರೀಕ್ಷೆ: ರೈಲು ವಿಳಂಬ- ತಪ್ಪಿದ ಅವಕಾಶ

Last Updated 15 ಡಿಸೆಂಬರ್ 2021, 2:14 IST
ಅಕ್ಷರ ಗಾತ್ರ

ಸಹಾಯಕ‌ ಎಂಜಿನಿಯರ್ ಹುದ್ದೆ ಆಯ್ಕೆಗಾಗಿ ಕೆಪಿಎಸ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳವಾರ ಅವಕಾಶ ವಂಚಿತರಾಗಬೇಕಾಯಿತು. ಇದಕ್ಕೆ ಕಾರಣ ಹಾಸನ– ಸೊಲ್ಲಾಪುರ ರೈಲು ಆರೂವರೆ ತಾಸು ತಡವಾಗಿ ಕಲಬುರಗಿ ತಲುಪಿದ್ದು. ಅವಕಾಶ ವಂಚಿತ ವಿದ್ಯಾರ್ಥಿಗಳು ರೈಲ್ವೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT