ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಸಿದ್ಧಲಿಂಗಯ್ಯ ನಿಧನ: ಸಾರ್ವಜನಿಕರಿಂದ ಅಂತಿಮ ದರ್ಶನ

Last Updated 12 ಜೂನ್ 2021, 7:29 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಜ್ಞಾನ ಭಾರತಿಯ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಆವರಣದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಜನ ಸ್ಥಳದಲ್ಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಬುದ್ಧನ ಪ್ರತಿಮೆ ಅಡಿ ಪಾರ್ಥಿವ ಶರೀರ ಇಡಲಾಗಿದೆ‌. ಸರದಿಯಲ್ಲಿ ಬಂದು ನಾಗರಿಕರು ಪುಷ್ಪನಮನ‌ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT