ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Assembly Election Ground Report| ಪ್ರಜಾ ಮತ: ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ ಉಳಿಯುತ್ತಾ?

Last Updated 30 ಮಾರ್ಚ್ 2023, 15:30 IST
ಅಕ್ಷರ ಗಾತ್ರ

ಉತ್ತಮ ಶಿಕ್ಷಣ, ಸ್ವಾಭಿಮಾನಕ್ಕೆ ಹೆಸರುವಾಸಿಯಾದ ಊರು ಚನ್ನಪಟ್ಟಣ, ಒಕ್ಕಲಿಗರ ಬಾಹುಳ್ಯವುಳ್ಳ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಿದ್ಧತೆ ರಂಗೇರುತ್ತಿದೆ. ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೀಶ್ವರ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ನಡುವೆ ಪ್ರಬಲ ಪೈಪೋಟಿ ಎದುರಾಗಿದ್ದು, ಜನ ಯಾರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನುವುದರ ಬಗ್ಗೆ ಗ್ರೌಂಡ್ ರಿಪೋರ್ಟ್ ನಡೆಸಿದೆ ಪ್ರಜಾವಾಣಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT