ಕನ್ನಡದ ಸಮಾಜ ವಿಜ್ಞಾನ ಪಠ್ಯಕ್ರಮ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. ಹೊಸಧರ್ಮಗಳ ಉದಯ ಅಧ್ಯಾಯದಲ್ಲಿ ಕೆಲವು ಭಾಗ ಮತ್ತು ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ತೆಗೆಯುವುದು ಮತ್ತು ಅಸ್ಸಾಮ್ನ ಅಹೋಂ– ಕಾಶ್ಮೀರ ಕಣಿವೆಯ ಕಾರ್ಕೋಟ ರಾಜವಂಶದ ಅಧ್ಯಾಯ ಸೇರ್ಪಡೆಗೆ ಶಿಫಾರಸು ಮಾಡಲಾಗಿದೆ.