ವಿಶ್ವವಿಖ್ಯಾತ ಜಂಬೂಸವಾರಿಗೆ ಮುನ್ನ ಮೈಸೂರು ಅರಮನೆಯ ಆವರಣದಲ್ಲೇ ತಾಲೀಮು ನಡೆಯುತ್ತದೆ. ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು, ಆನೆಗಳು, ಅಶ್ವಪಡೆ, ಪೊಲೀಸ್ ಬ್ಯಾಂಡ್, ಮಾವುತರು, ಕಾವಾಡಿಗರು ಎಲ್ಲ ಸೇರಿ ಶ್ರದ್ಧೆಯಿಂದ ನಡೆಸುವ ತಾಲೀಮು ಇದು. ಶಿಸ್ತಿನ ಸಿಪಾಯಿಗಳಂತೆ ಮಾತು ಕೇಳುವ ಅಭಿಮನ್ಯು ಮತ್ತು ತಂಡದ ಪ್ರದರ್ಶನ ನೋಡುವುದೇ ಕಣ್ಣಿಗೆ ಹಬ್ಬ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.