ಉಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿದ್ದ ರಾಜ್ಯದ ನವೀನ್ ಅವರ ಸಾವಿನ ನಂತರ, ನೀಟ್ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ವೈದ್ಯಕೀಯ ವ್ಯಾಸಂಗಕ್ಕಾಗಿ ರಾಜ್ಯದ ವಿದ್ಯಾರ್ಥಿಗಳು ವಿದೇಶಕ್ಕೆ ಏಕೆ ಹೋಗುತ್ತಿದ್ದಾರೆ ? ನೀಟ್ ಏಕೆ ಬೇಡ ? ಉಕ್ರೇನ್ ನಲ್ಲಿ ಓದಿ ಬಂದ ವಿದ್ಯಾರ್ಥಿಗಳು ಹೇಳೋದೇನು ಎಂಬ ಮಾಹಿತಿ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ..