ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಈರುಳ್ಳಿ–ಬೆಳೆಗಾರರ ಬದುಕಿಗೆ ಕೊಳ್ಳಿ

Last Updated 19 ಸೆಪ್ಟೆಂಬರ್ 2021, 2:38 IST
ಅಕ್ಷರ ಗಾತ್ರ

ಅಡುಗೆ ಮನೆ ಸೇರಬೇಕಾಗಿದ್ದ ಈರುಳ್ಳಿ ಈಗ ತಿಪ್ಪೆ ಪಾಲಾಗುತ್ತಿದೆ. ಜಾನುವಾರು ಸಗಣಿಯನ್ನು ಎಸೆಯುವಂತೆ ಈರುಳ್ಳಿಯನ್ನು ಬುಟ್ಟಿಯಲ್ಲಿ ತುಂಬಿ ಹೀಗೆ ತಿಪ್ಪೆಗೆ ಹಾಕಲಾಗುತ್ತಿದೆ. ಕೈಗೆ ಸಿಕ್ಕ ಫಸಲು ಮಾರಾಟ ಮಾಡಬೇಕಿದ್ದ ರೈತ ಈರುಳ್ಳಿ ಮೇಲೆ ಮುನಿಸಿಕೊಂಡಿದ್ದಾನೆ. ಆಗಾಗ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ಬೆಳೆಗಾರರ ಬದುಕಿಗೇ ಕೊಳ್ಳಿ ಇಟ್ಟಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT