ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಕರ್ನಾಟಕದಲ್ಲಿ ಮತಾಂತರದ ಹಿಂದೆ–ಮುಂದೆ: ಪ್ರಜಾವಾಣಿ ಗ್ರೌಂಡ್‌ ರಿಪೋರ್ಟ್‌

Last Updated 10 ಡಿಸೆಂಬರ್ 2021, 3:39 IST
ಅಕ್ಷರ ಗಾತ್ರ

ಮತಾಂತರದ ಕುರಿತು ವಿಧಾನಸಭೆಯಲ್ಲಿಯೇ ಶಾಸಕ ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ನಂತರ, ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ಸರಣಿ ದಾಳಿ ನಡೆಯುತ್ತಿದೆ ಎಂದು ಆರೋಪಿಸುತ್ತಿದೆ ಕ್ರೈಸ್ತ ಸಮುದಾಯ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಪೂರಕವಾಗಿ ಈ ಎಲ್ಲ ಘಟನೆಗಳು ನಡೆಯುತ್ತಿವೆ ಎಂಬ ಆರೋಪ ಕ್ರೈಸ್ತರದ್ದು. ಅಸಹಾಯಕರಿಗೆ, ಮುಗ್ಧರಿಗೆ ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ದೂರುತ್ತವೆ ಹಿಂದೂಪರ ಸಂಘಟನೆಗಳು. ಇದಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಗ್ರೌಂಡ್ ರಿಪೋರ್ಟ್‌ ಇಲ್ಲಿದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT