ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch: ಇದು ಉದ್ಯಾನವಲ್ಲ; ಕುರುಚಲು ಕಾಡು!

Last Updated 15 ಮಾರ್ಚ್ 2021, 1:26 IST
ಅಕ್ಷರ ಗಾತ್ರ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ವಿಜಯನಗರವೂ ಒಂದು. ಇಲ್ಲಿನ 3ನೇ ಹಂತದ ‘ಸಿ’ ಬ್ಲಾಕ್ ನಲ್ಲಿ ಒಂದು ಬೃಹತ್ ಉದ್ಯಾನವಿದೆ. ಅದನ್ನೀಗ ಉದ್ಯಾನ ಎಂದರೆ ತಪಾಗುತ್ತದೆ. ಲಂಟಾನಾ ಹಾಗೂ ಮುಳ್ಳಿನ ಗಿಡಗಳಿಂದ ಆವೃತವಾದ ಕುರುಚಲು ಕಾಡು ಎಂತಲೋ, ಹುಲ್ಲುಗಾಲವು ಎಂತಲೋ ಕರೆಯಬಹುದು. ಈ ಉದ್ಯಾನವು ಈಗ ಹಾವು, ಚೇಳಿನಂತಹ ವಿಷಜಂತುಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಸ್ಥಳೀಯರು ಪ್ರಾಣ ಭೀತಿಯಿಂದಾಗಿ ಈ ಉದ್ಯಾನದೊಳಗೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ

ಫೇಸ್‌ಬುಕ್ನಲ್ಲಿ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT