ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮೈಸೂರಿಗೆ ಬಂದ 'ವಂದೇ ಭಾರತ್' ಎಕ್ಸ್‌ಪ್ರೆಸ್

Last Updated 7 ನವೆಂಬರ್ 2022, 15:53 IST
ಅಕ್ಷರ ಗಾತ್ರ

ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT