<p>ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>