ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದಿದ್ದರು. ನವದೆಹಲಿಗೆ ಹೊರಟ ಅವರು ತಮ್ಮ ಅಚ್ಚುಮೆಚ್ಚಿನ ನಾಯಕರಲ್ಲಿ ಒಬ್ಬರಾದ ಸಿದ್ದರಾಮಯ್ಯಗೆ ಕೊಟ್ಟಿದ್ದೇನು? ಅದನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದು ಹೇಗೆ? ನೋಡಿ ಈ ವಾರದ ರಾಜಕೀಯ ರಸಪ್ರಸಂಗ
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.