ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರಿಂದ ಕೆಎಸ್‌ಆರ್‌ಟಿಸಿ ದುಪ್ಪಟ್ಟು ದರ ವಸೂಲಿ

Last Updated 2 ಮೇ 2020, 8:30 IST
ಅಕ್ಷರ ಗಾತ್ರ

ಬೆಂಗಳೂರು: ವಲಸೆ ಕಾರ್ಮಿಕರಿಂದ ಒಂದು ಕಡೆಯ ಪ್ರಯಾಣದ ಟಿಕೆಟ್ ದರ (One Way ticket) ಮಾತ್ರ ಪಡೆಯಬೇಕೆಂದು ಮುಖ್ಯಮಂತ್ರಿಗಳು ಆದೇಶಿಸಿದ್ದರೂ ಕೆಎಸ್‌ಆರ್‌ಟಿಸಿ ಎರಡು–ಮೂರು ಪಟ್ಟು ಹೆಚ್ಚಿನ ಹಣ ಪಡೆಯುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಮಧ್ಯೆ, ಹಣ ಹೊಂದಿಸಲಾಗದೆ ಕಾರ್ಮಿಕರು ಪರದಾಡುವಂತಾಗಿದೆ. ಒಂದೂವರೆ ತಿಂಗಳಿಂದ ಕೆಲಸ ಇಲ್ಲದೆ ಬೆಂಗಳೂರಿನಲ್ಲೇ ಉಳಿದಿದ್ದ ಕಾರ್ಮಿಕರು ಊರಿಗೆ ಹೋಗಲು ಪರದಾಡುತ್ತಿದ್ದಾರೆ. – ಪ್ರಜಾವಾಣಿ ವಿಡಿಯೊ: ಕೃಷ್ಣಕುಮಾರ್ ಪಿ.ಎಸ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT