ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂಗಳ ಪುತ್ರರ ಮತ್ತೊಂದು ಸುತ್ತಿನ ಹಣಾಹಣಿಯಲ್ಲಿ ಗೆದ್ದ ‘ರಾಘವೇಂದ್ರ’

Last Updated 23 ಮೇ 2019, 18:07 IST
ಅಕ್ಷರ ಗಾತ್ರ

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರ ಮಧ್ಯೆ ಎರಡನೇ ಬಾರಿ ನಡೆಯುತ್ತಿರುವ ಸೆಣಸಾಟ ಕುತೂಹಲ ಕೆರಳಿಸಿತ್ತು. ಎಸ್.ಬಂಗಾರಪ್ಪ ಪುತ್ರ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಎಸ್‌. ಮಧು ಬಂಗಾರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಪುತ್ರ ಬಿಜೆಪಿಯ ಬಿ.ವೈ. ರಾಘವೇಂದ್ರ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ರಾಘವೇಂದ್ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT