ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ರಾಜ್ಯಪಾಲರಿಗೆ ಸಂಜಯ್ ರಾವುತ್ ಸವಾಲು

Last Updated 25 ನವೆಂಬರ್ 2019, 15:26 IST
ಅಕ್ಷರ ಗಾತ್ರ

ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ಶಾಸಕರು ಮುಂಬೈನ ಗ್ರ್ಯಾಂಡ್‌ ಹಯಾತ್‌ ಹೋಟೆಲ್‌ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ನಮ್ಮ ಬಳಿ 162 ಶಾಸಕರಿದ್ದಾರೆ; ಬಂದು ನೋಡಿ ಎಂದು ಶಿವಸೇನಾ ವಕ್ತಾರ ಸಂಜಯ್ ರಾವುತ್ ಮಹಾರಾಷ್ಟ್ರ ರಾಜ್ಯಪಾಲರಿಗೆ ಸವಾಲೆಸೆದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT