ಬುಧವಾರ 'ನಿಸರ್ಗ' ಚಂಡಮಾರುತಕ್ಕೆ ಸಿಲುಕಿ ಮುಳುಗುವ ಅಪಾಯದಲ್ಲಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ ಏಳು ಮಂದಿಯನ್ನು ಸಮೀಪದಲ್ಲಿದ್ದ ದೋಣಿಗಳ ಮೀನುಗಾರರು ರಕ್ಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.