ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಮನೆ ಮೈದಾನದಲ್ಲಿ ಒಡಿಶಾ ವಲಸಿಗರು: ರೈಲಿಗೆ ತೆರಳಲು ನೂಕು ನುಗ್ಗಲು

Last Updated 23 ಮೇ 2020, 7:14 IST
ಅಕ್ಷರ ಗಾತ್ರ

ತಮ್ಮ ರಾಜ್ಯಕ್ಕೆ ತೆರಳಲು ಒಡಿಶಾ ವಲಸಿಗರು ಸಾವಿರಾರು ಸಂಖ್ಯೆಯಲ್ಲಿ ಅರಮನೆ ಮೈದಾನಕ್ಕೆ ಶನಿವಾರ ಆಗಮಿಸಿದ್ದು ಬಸ್ಸುಗಳನ್ನು ಹತ್ತಲು ನೂಕು ನುಗ್ಗಲು ಉಂಟಾಗಿತ್ತು. ಎಲ್ಲಾ ವಲಸಿಗರಿಗೂ ಒಡಿಶಾಗೆ ತೆರಳಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂಬ ಸಂದೇಶ ಶುಕ್ರವಾರ ರಾತ್ರಿ ಬಂದಿದ್ದರಿಂದ ವಲಸಿಗರು ಗುಂಪು ಗುಂಪಾಗಿ ಅರಮನೆ ಮೈದಾನದ ತ್ರಿಪುರವಾಸಿನಿ ದ್ವಾರದ ಬಳಿಗೆ ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT