ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಪುರದಲ್ಲಿ ಅಂತರಕಾಯ್ದುಕೊಳ್ಳದೆ ಕೋಳಿ, ಆಹಾರ ಕಿಟ್ ಪಡೆಯಲು ಮುಗಿಬಿದ್ದ ಜನ

Last Updated 21 ಮೇ 2020, 8:24 IST
ಅಕ್ಷರ ಗಾತ್ರ

ಗುರುವಾರ ಕೆ.ಆರ್.ಪುರದಲ್ಲಿ ಸಚಿವ ಭೈರತಿ ಬಸವರಾಜು ಆಹಾರ ಕಿಟ್ ಮತ್ತು ಕೋಳಿಗಳನ್ನು ತಮ್ಮ ಕ್ಷೇತ್ರದ ಜನರಿಗೆ ನೀಡುತ್ತಿರುವುದು. ಈ ಸಮಯದಲ್ಲಿ ಟೋಕನ್ ಪಡೆದು ಕೋಳಿ ಮತ್ತು ಆಹಾರದ ಕಿಟ್ ನೀಡುತ್ತಿದ್ದರು. ಇದನ್ನು ಪಡೆಯಲು ಜನರು ನೂಕು ನುಗ್ಗಲಿನಲ್ಲಿ ಒಬ್ಬರ ಮೇಲೆ ಒಬ್ಬರು ಬಿದ್ದು ಕೋಳಿ ಪಡೆಯಲು ಬರುತ್ತಿದ್ದರು. ಈ ಸಂದರ್ಭದಲ್ಲಿ ಯಾವುದೇ ಅಂತರ ಕಾಯ್ದುಕೊಂಡಿರಲಿಲ್ಲ. 

ಪೊಲೀಸರು ಸ್ಥಳದಲ್ಲಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ.       

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT