ರಂಗಕರ್ಮಿ, ನಟ ಎಸ್.ಎನ್.ಸೇತೂರಾಂ ಜೊತೆ ನಡೆದ ಮಾತುಕತೆಯಲ್ಲಿ ಸಿಕ್ಕ ಅನುಭವ. ಮನಸ್ಸಿಗೆ ಆದ ಗಾಯ ನಮಗೆ ಗೊತ್ತಾಗುವುದಿಲ್ಲ, ಆದರೆ ಬೇರೆಯವರಿಗೆ ಅದು ತಿಳಿಯುತ್ತದೆ. ಮನುಷ್ಯನ ಮನಸ್ಸಿಗೆ ಆಗುವ ಗಾಯ ಹೇಗೆ ಹೊರಗೆ ಬರುತ್ತದೆ ಎಂಬುದನ್ನು ಎಸ್.ಎನ್.ಸೇತೂರಾಂ ಅವರು ಬಹಳ ಮಾರ್ಮಿಕವಾಗಿ ವಿವರಿಸಿದರು. ಅದು ಏನು ಎಂಬುದನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.