ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಜಿದ್ದಾಜಿದ್ದಿ ಪೈಪೋಟಿಯಲ್ಲಿ ಗೆದ್ದ ಬಿಜೆ‍ಪಿ ಅಭ್ಯರ್ಥಿ ‘ರಾಜಾ ಅಮರೇಶ್ವರ’

Last Updated 23 ಮೇ 2019, 20:37 IST
ಅಕ್ಷರ ಗಾತ್ರ

ರಾಯಚೂರು ಲೋಕಸಭಾ ಕ್ಷೇತ್ರ (ಪರಿಶಿಷ್ಟ ಪಂಗಡ)ವು ಈ ಬಾರಿಯೂ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾದ ಲಕ್ಷಣ ಎದ್ದು ಕಾಣಿಸುತ್ತಿತ್ತು. ಅಂತಿಮವಾಗಿ ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ ವಿರುದ್ಧ ಬಿಜೆಪಿಯ ರಾಜಾ ಅಮರೇಶ್ವರ ನಾಯಕ ಜಯ ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT