<p>‘ತಮಿಳು ನಟ ಸತ್ಯರಾಜ್ ಅವರ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ, ಅದು ಅವರ ವೈಯಕ್ತಿಕ ಹೇಳಿಕೆ, ಅವರ ಮೇಲಿನ ಕೋಪವನ್ನು ಬಾಹುಬಲಿ–2 ಸಿನಿಮಾದ ಮೇಲೆ ತೋರಿಸಬಾರದು’ ಎಂದು ನಿರ್ದೇಶಕ ಎಸ್.ಎಸ್.ರಾಜಮೌಳಿ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>