ಮುಂಬೈ ದಾಳಿ ಮಾದರಿಯಲ್ಲಿ ರಾಜ್ಯದ ಮೇಲೆ ಭಯೋತ್ಪಾದಕರ ದಾಳಿ ನಡೆದರೆ ರಾಜ್ಯ ಪೊಲೀಸ್ ಆಂತರಿಕ ವಿಭಾಗದ ಗರುಡ ಪಡೆ ಅದನ್ನು ಹೇಗೆ ಎದುರಿಸಲಿದೆ ಎಂಬುದರ ಬಗ್ಗೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಪೊಲೀಸರಿಂದ ಅಣಕು ಪ್ರದರ್ಶನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.