ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಮತ್ತು ಸ್ವಾತಂತ್ರ್ಯ ಸಂಗ್ರಾಮದ ‘ಬೆಳ್ಳಿ ಚುಕ್ಕಿ’ ವೀರ ರಾಣಿ ಕಿತ್ತೂರು ಚನ್ನಮ್ಮನ ಬಲಗೈ ಬಂಟನಾಗಿದ್ದ ಸಂಗೊಳ್ಳಿರಾಯಣ್ಣನ ಅಪ್ಪಟ ಅಭಿಮಾನಿಯ ಕಥೆ ಇದು. ಬೆಳಗಾವಿಯ ಪೀರನವಾಡಿ ಗ್ರಾಮದ ಯಲ್ಲಪ್ಪ ಗಡದಾರ ಆ ವಿಶೇಷ ಅಭಿಮಾನಿ. ವಿವರ ಓದು: PV Web Exclusive | ಮನೆ, ಮಗ, ವಾಹನಗಳಿಗೆ ‘ಸಂಗೊಳ್ಳಿ ರಾಯಣ್ಣ' ಹೆಸರು!
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.