ರಾಜಕಾರಣದಲ್ಲಿರುವವರಿಗೆ ಯಾರೂ ಶಾಶ್ವತ ವೈರಿಗಳೂ ಅಲ್ಲ, ಮಿತ್ರರೂ ಅಲ್ಲ. ಆದರೆ ಮನುಷ್ಯತ್ವ ಎಲ್ಲಕ್ಕಿಂತಲೂ ಮುಖ್ಯ. ನನ್ನ ಆರೋಗ್ಯವನ್ನು ವಿಚಾರಿಸಿದ ಎಲ್ಲರಿಗೂ ಥ್ಯಾಂಕ್ಸ್ ಹೇಳ್ತೀನಿ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.