‘ಸಾಹಸ ಸಿಂಹ’, ದಿವಂಗತ ನಟ ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿಷ್ಣು ಅಭಿಮಾನಿಗಳು ಹಾಗೂ ಸ್ಯಾಂಡಲ್ವುಡ್ ನಟರ ಆಕ್ರೋಶಕ್ಕೆ ಕಾರಣರಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕ್ಷಮೆ ಕೇಳಿದ್ದಾರೆ.
ಸುದ್ದಿ ವಿವರ: https://www.prajavani.net/entertainment/cinema/vijay-rangaraju-ask-sorry-for-his-status-against-dr-vishnuvardan-786841.html