ಹುಬ್ಬಳ್ಳಿ: ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಬೆಣ್ಣೆಹಳ್ಳ ದಾಟಲು ಹೋದ ಟಿಪ್ಪರ್ ಮಧ್ಯದಲ್ಲಿಯೇ ಸಿಲುಕಿಕೊಂಡಿದೆ.
ನೀರು ರಭಸವಾಗಿ ಹರಿಯುತ್ತಿದ್ದರೂ ಮುಂದಿನ ಟಿಪ್ಪರ್ ದಾಟಿದ್ದನ್ನು ನೋಡಿ ದಾಟಿಸಲು ಹೋದಾಗ ನೀರಿನಲ್ಲಿಯೇ ನಿಂತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.