ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ನಡೆದ ಬುಡಗ ಜಂಗಮ ನಾಟಕ ಪ್ರದರ್ಶನ ನೋಡಲು ಹೋದಾಗ ಆದ ಅನುಭವ. ಅತಿಥಿ ಸತ್ಕಾರಕ್ಕೆ ಕಟ್ಟು ಬಿದ್ದು ಹೊತ್ತಲ್ಲದ ಹೊತ್ತಿನಲ್ಲಿ ಅನ್ನಸಾಂಬಾರ್ ಊಟಮಾಡಿದ ಅನುಭವವನ್ನು 'ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.