ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Video Gallery

ADVERTISEMENT

‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ

Basava Jayanti 2024: ರಾಜ್ಯದ ಹಲವೆಡೆ ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕರಿಸಿದರೆ. ಬೀದರ್‌ನಲ್ಲಿ ಬಸವಮೂರ್ತಿಗೆ ಜಿಲ್ಲಾಧಿಕಾರಿ ಮಾಲಾರ್ಪಣೆ ಮಾಡಿದರು. ಮೈಸೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಸಿಎಂ ನಮನ ಸಲ್ಲಿಸಿದರು.
Last Updated 10 ಮೇ 2024, 10:37 IST
‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
Last Updated 10 ಮೇ 2024, 10:16 IST
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.
Last Updated 10 ಮೇ 2024, 9:12 IST
ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್

ಗಣತಿಯೇ ಆಗದೆ ಹಿಂದೂ–ಮುಸ್ಲಿಮರ ಪ್ರಮಾಣ ನಿರ್ಧರಿಸಿದ್ದು ಹೇಗೆ?: ತೇಜಸ್ವಿ ಯಾದವ್

‘ಪ್ರಧಾನಮಂತ್ರಿಯವರಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯು ದೇಶದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ವರದಿ ನೀಡಿದ್ದನ್ನು ಬಿಜೆಪಿಯು ಚರ್ಚೆಯ ವಿಷಯವನ್ನಾಗಿಸಿದೆ.
Last Updated 9 ಮೇ 2024, 13:34 IST
ಗಣತಿಯೇ ಆಗದೆ ಹಿಂದೂ–ಮುಸ್ಲಿಮರ ಪ್ರಮಾಣ ನಿರ್ಧರಿಸಿದ್ದು ಹೇಗೆ?: ತೇಜಸ್ವಿ ಯಾದವ್

Video | ಮುಂಗೈಗಳೇ ಇಲ್ಲದ ಯುವಕ ಕಾರ್‌ ಡ್ರೈವಿಂಗ್ ಲೈಸೆನ್ಸ್‌ ಪಡೆದ!

ತಮಿಳುನಾಡಿನ ಚೆನ್ನೈನ ನಿವಾಸಿ ತಾನ್ಸೇನ್‌ ಎಂಬ ‌ಈ ಯುವಕ 10 ವರ್ಷದವರಿದ್ದಾಗ ಸಂಭವಿಸಿದ ವಿದ್ಯುತ್‌ ಅವಘಡವೊಂದರಲ್ಲಿ ತಮ್ಮೆರಡೂ ಮುಂಗೈಗಳನ್ನು ಕಳೆದುಕೊಂಡರು. ಕೈ ಕಳೆದುಕೊಂಡರೂ ಎದೆಗುಂದದ ತಾನ್ಸೇನ್‌ ಈಗ ತಮ್ಮ ಕಾಲುಗಳ ಮೂಲಕವೇ ಕಾರು ಚಲಾಯಿಸುತ್ತಾರೆ.
Last Updated 9 ಮೇ 2024, 10:50 IST
Video | ಮುಂಗೈಗಳೇ ಇಲ್ಲದ ಯುವಕ ಕಾರ್‌ ಡ್ರೈವಿಂಗ್ ಲೈಸೆನ್ಸ್‌ ಪಡೆದ!

SSLC RESULT | ಉಡುಪಿ ಪ್ರಥಮ ಸ್ಥಾನ: ಬಾಗಲಕೋಟೆ ಹುಡುಗಿಗೆ ಫಸ್ಟ್ ರ‍್ಯಾಂಕ್‌

ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಶೆ 73.40 ಫಲಿತಾಂಶ ಬಂದಿದ್ದು ಉಡುಪಿ ಪ್ರಥಮ ಸ್ಥಾನ ಪಡೆದಿದ್ದಾರೆ. ಯಾದಗಿರಿಗೆ ಕೊನೆಯ ಸ್ಥಾನ ಪಡೆದಿದೆ.
Last Updated 9 ಮೇ 2024, 9:45 IST
SSLC RESULT | ಉಡುಪಿ ಪ್ರಥಮ ಸ್ಥಾನ: ಬಾಗಲಕೋಟೆ ಹುಡುಗಿಗೆ ಫಸ್ಟ್ ರ‍್ಯಾಂಕ್‌

Video | ವಾಯು ವಿಹಾರಕ್ಕೆ ಹೋದವರಿಗೆ ಎದುರಾದ ಆನೆ: ಆತಂಕದಲ್ಲಿ ಚಿಕ್ಕಮಗಳೂರು ಜನ

ಕಾಡಾನೆಯೊಂದು ಚಿಕ್ಕಮಗಳೂರು ನಗರದ ಒಳಭಾಗಕ್ಕೆ ಬಂದು ಜಯನಗರದ ಬೀದಿಗಳಲ್ಲಿ ಸುತ್ತಾಡುವ ಮೂಲಕ ಆತಂಕ ಸೃಷ್ಟಿಸಿತು.ಬೆಳಗಿನ ಜಾವ ವಾಯು ವಿಹಾರಕ್ಕೆ ಹೋಗುತ್ತಿದ್ದ ಜನರಿಗೆ ಆನೆ ಎದುರಾಗಿದೆ. ಕೂಡಲೇ ಎಲ್ಲರೂ ಮನೆ ಸೇರಿಕೊಂಡು ಆನೆ ಓಡಾಡುವ ವಿಡಿಯೊ ಮಾಡಿಕೊಂಡಿದ್ದಾರೆ.
Last Updated 9 ಮೇ 2024, 9:19 IST
Video | ವಾಯು ವಿಹಾರಕ್ಕೆ ಹೋದವರಿಗೆ ಎದುರಾದ ಆನೆ: ಆತಂಕದಲ್ಲಿ ಚಿಕ್ಕಮಗಳೂರು ಜನ
ADVERTISEMENT

News Express:ಪೆನ್‌ಡ್ರೈವ್ ಕೇಸ್ ದಿನಕ್ಕೊಂದು ತಿರುವು– ಶ್ರೇಯಸ್ ಜೊತೆ ಕಾರ್ತಿಕ್

News Express
Last Updated 8 ಮೇ 2024, 13:21 IST
News Express:ಪೆನ್‌ಡ್ರೈವ್ ಕೇಸ್ ದಿನಕ್ಕೊಂದು ತಿರುವು– ಶ್ರೇಯಸ್ ಜೊತೆ ಕಾರ್ತಿಕ್

ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್
Last Updated 8 ಮೇ 2024, 12:36 IST
ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 8 ಮೇ 2024, 11:22 IST
ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ
ADVERTISEMENT