ಶುಕ್ರವಾರ, 31 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ವಿಜಯನಗರ (ಜಿಲ್ಲೆ)
ADVERTISEMENT
ಹೊಸಪೇಟೆ: ರಾಮ ನಡೆದಾಡಿದ ನೆಲದಲ್ಲಿ ಪ್ರವಚನ
Spiritual Talk Hampi: ಹಂಪಿಯ ಮಾಲ್ಯವಂತ ರಘುನಾಥ ದೇವಸ್ಥಾನ ಬಳಿ ರಾಮಕಥಾ ನಿರೂಪಕ ಮೊರಾರಿ ಬಾಪು ಅವರು ರಾಮನ ಕುರಿತ ಪ್ರವಚನ ನೀಡಿದ್ದು, ಈ ಪುಣ್ಯಭೂಮಿಯಲ್ಲಿ ನಡೆದಾಡಿರುವುದು ದೊಡ್ಡ ಅದೃಷ್ಟವೆಂದು ಅವರು ಹೇಳಿದರು.
Last Updated 31 ಅಕ್ಟೋಬರ್ 2025, 6:44 IST
ಪಟೇಲ್ ಜಯಂತಿ | ಹೊಸಪೇಟೆಯಲ್ಲಿ ಏಕತಾ ಓಟ: ವಿನಯ್ ಪ್ರಥಮ
Unity Run: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಅಂಗವಾಗಿ ಪೊಲೀಸ್ ಇಲಾಖೆಯು ಏಕತಾ ಓಟ ಆಯೋಜಿಸಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು; ವಿನಯ್ ಜಿ. ಪ್ರಥಮ ಸ್ಥಾನ ಪಡೆದರು.
Last Updated 31 ಅಕ್ಟೋಬರ್ 2025, 5:14 IST
ಹಂಪಿಯ ಮಾಲ್ಯವಂತದಲ್ಲಿ ರಾಮಕಥಾ ನಿರೂಪಕ ಮೊರಾರಿ ಬಾಪು ಪ್ರವಚನ
ಹಂಪಿಯ ಮಾಲ್ಯವಂತದಲ್ಲಿ ರಾಮಕಥಾ ನಿರೂಪಕ ಮೊರಾರಿ ಬಾಪು ಪ್ರವಚನ
Last Updated 30 ಅಕ್ಟೋಬರ್ 2025, 16:11 IST
ಹೊಸಪೇಟೆ ವಿಕಾಸ ಬ್ಯಾಂಕ್ಗೆ ಸ್ವಂತ ಕಟ್ಟಡದ ಭಾಗ್ಯ: ನವೆಂಬರ್ 1ಕ್ಕೆ ಉದ್ಘಾಟನೆ
Hospet Vikas Bank: ವಿಕಾಸ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಸರ್ದಾರ್ ಪಟೇಲ್ ಮುಖ್ಯರಸ್ತೆಯಲ್ಲಿ ನಾಲ್ಕು ಮಹಡಿಗಳ ಸ್ವಂತ ಕಟ್ಟಡ ನಿರ್ಮಿಸಿಕೊಂಡಿದ್ದು, ನ.1ರಂದು ಈ ಕಟ್ಟಡದ ಉದ್ಘಾಟನೆ ಮತ್ತು ಹಾಲಿ ಸ್ಟೇಷನ್ ರಸ್ತೆಯಿಂದ ಇಲ್ಲಿಗೆ ಬ್ಯಾಂಕ್ನ ಸ್ಥಳಾಂತರ
Last Updated 30 ಅಕ್ಟೋಬರ್ 2025, 9:28 IST
ಹೊಸಪೇಟೆ: ನ.1ರಂದು ವಿಕಾಸ ಬ್ಯಾಂಕ್ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
Cooperative Bank: ವಿಜಯನಗರದ ಹೊಸಪೇಟೆಯಲ್ಲಿ 30 ವರ್ಷಗಳ ಬಳಿಕ ವಿಕಾಸ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ತನ್ನ ನಾಲ್ಕು ಮಹಡಿಗಳ ಸ್ವಂತ ಕಟ್ಟಡಕ್ಕೆ ನ.1ರಂದು ಸ್ಥಳಾಂತರಗೊಳ್ಳಲಿದೆ ಎಂದು ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 8:27 IST
ಮಾನಸಿಕ ಆರೋಗ್ಯಕ್ಕೆ ಯೋಗ, ಧ್ಯಾನವೇ ಮದ್ದು: ನ್ಯಾಯಾಧೀಶ ಎನ್.ಸುಬ್ರಮಣ್ಯ
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
Last Updated 30 ಅಕ್ಟೋಬರ್ 2025, 4:35 IST
ಪ್ರಯಾಣಿಸದೆ ಊರು ತಲುಪುವಂತಿದೆ ಶಿಕ್ಷಣ: ಒ.ಎಲ್. ನಾಗಭೂಷಣಸ್ವಾಮಿ ವಿಷಾದ
Student Motivation: ಇಂದಿನ ಶಿಕ್ಷಣ ವ್ಯವಸ್ಥೆ ಗುರಿಯಿಲ್ಲದ ಪ್ರಯಾಣವಂತೆ ಆಗಿದ್ದು, ಮಕ್ಕಳ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಅವರಿಗೆ ಒತ್ತಾಯವಿಲ್ಲದೆ ಶಿಕ್ಷಣ ನೀಡುವುದು ಪಾಲಕರ ಕರ್ತವ್ಯ ಎಂದು ಕವಿ ಒ.ಎಲ್. ನಾಗಭೂಷಣಸ್ವಾಮಿ ಹೇಳಿದರು.
Last Updated 29 ಅಕ್ಟೋಬರ್ 2025, 5:42 IST
ADVERTISEMENT
ಹಂಪಿ ಶೌಚಾಲಯಗಳಲ್ಲಿ ನೀರಿಲ್ಲ: ಪ್ರವಾಸಿಗರ ಅಳಲು
Hampi Tourism Issues: ಹಂಪಿಯಲ್ಲಿ ಕಮಲಮಹಲ್ ಮತ್ತು ರಾಣಿ ಸ್ನಾನಗೃಹ ಸಮೀಪದ ಶೌಚಾಲಯಗಳಲ್ಲಿ ನೀರಿಲ್ಲದೆ ಪ್ರವಾಸಿಗರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಮಹಿಳಾ ಪ್ರವಾಸಿಗರು ದೂರಿದ್ದಾರೆ.
Last Updated 28 ಅಕ್ಟೋಬರ್ 2025, 14:28 IST
ಹಂಪಿಯಿಂದ ನಾಪತ್ತೆಯಾಗಿದ್ದ ಮಹಾರಾಷ್ಟ್ರದ ಪ್ರವಾಸಿಗ ರಾಜಸ್ಥಾನದಲ್ಲಿ ಪತ್ತೆ
Hampi Missing Youth: ಹಂಪಿಯ ವರಾಹ ದೇವಸ್ಥಾನದ ಬಳಿಯಿಂದ ನಾಪತ್ತೆಯಾಗಿದ್ದ ಮಹಾರಾಷ್ಟ್ರ ಕೊಲ್ಹಾಪುರದ ಯುವಕ ಆದಿತ್ಯಕುಮಾರ ಪ್ರಜಾಪತಿ ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ಕುಟುಂಬದವರು ನಿರಾಳರಾಗಿದ್ದಾರೆ ಎಂದು ಕಮಲಾಪುರ ಪೊಲೀಸರು ತಿಳಿಸಿದ್ದಾರೆ.
Last Updated 28 ಅಕ್ಟೋಬರ್ 2025, 13:51 IST
ಹೊಸಪೇಟೆ | ಬಾಡಿಗೆ ಬೈಕ್ಗೆ ಅನುಮತಿ: ಆಟೊ ಚಾಲಕರ ಪ್ರತಿಭಟನೆ
Auto Drivers Protest: ಹಂಪಿ ಮತ್ತು ಸುತ್ತಮುತ್ತ ಬಾಡಿಗೆ ಬೈಕ್ ಸೇವೆಗಳಿಗೆ ಅನುಮತಿ ನೀಡಬಾರದೆಂದು ಆಗ್ರಹಿಸಿ ನೂರಾರು ಆಟೊ ಚಾಲಕರು ಬೃಹತ್ ಜಾಥಾ ನಡೆಸಿ ಹೊಸಪೇಟೆ ಆರ್ಟಿಒ ಕಚೇರಿಗೆ ಮುತ್ತಿಗೆ ಹಾಕಿದರು.
Last Updated 28 ಅಕ್ಟೋಬರ್ 2025, 5:45 IST
ADVERTISEMENT
<
1
2
...
483
>
ADVERTISEMENT
ADVERTISEMENT