ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಿಜಯನಗರ (ಜಿಲ್ಲೆ)
ADVERTISEMENT
ಹಂಪಿ ಉತ್ಸವದಲ್ಲಿ 'ಡ್ರೋನ್ ಶೋ' ಆಕರ್ಷಣೆ
Drone Show: ಹೊಸಪೇಟೆ (ವಿಜಯನಗರ): ‘ಹಂಪಿಯಲ್ಲಿ ಫೆಬ್ರುವರಿ 13ರಿಂದ 15ರವರೆಗೆ ನಡೆಯುವ ಹಂಪಿ ಉತ್ಸವದಲ್ಲಿ ಮೂರು ಸಾವಿರ ಡ್ರೋನ್ ಬಳಸಿ ಡ್ರೋನ್ ಶೋ ಪ್ರದರ್ಶಿಸಲಾಗುವುದು. ಗಾಳಿಪಟ ಉತ್ಸವ ಕೂಡ ನಡೆಸಲಾಗುವುದು. ಎರಡೂ ಕಡೆ ಇದೆ ಮೊದಲ ಬಾರಿಗೆ ಆಯೋಜಿಸಲಾಗುವುದು’
Last Updated 15 ಜನವರಿ 2026, 17:44 IST
ಕೂಡ್ಲಿಗಿ | ಪರಿಹಾರ ವಿಳಂಬ: ಎರಡು ಬಸ್ ಜಪ್ತಿ
ಕೂಡ್ಲಿಗಿಯಲ್ಲಿ ಅಪಘಾತ ಪರಿಹಾರ ಮೊತ್ತ ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೆಎಸ್ಆರ್ಟಿಸಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಎರಡು ಬಸ್ಗಳನ್ನು ಜಪ್ತಿ ಮಾಡಲಾಗಿದೆ.
Last Updated 15 ಜನವರಿ 2026, 5:31 IST
ಕೂಡ್ಲಿಗಿ | ಬೈಕ್ ಸವಾರನ ಸಾವು: ಬಸ್ ಚಾಲಕನಿಗೆ ಜೈಲು
ಕೂಡ್ಲಿಗಿಯಲ್ಲಿ ಅತಿವೇಗದಿಂದ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಾವುಗೂ ಕಾರಣರಾದ ಬಸ್ ಚಾಲಕ ಆನಂದ್ ಸಿಂಗ್ ರಜಪೂತ್ಗೆ ನ್ಯಾಯಾಲಯ 6 ತಿಂಗಳು ಜೈಲು ಹಾಗೂ ₹11,500 ದಂಡ ವಿಧಿಸಿದೆ.
Last Updated 15 ಜನವರಿ 2026, 5:31 IST
ಹೊಸಪೇಟೆ | 5 ವರ್ಷದಲ್ಲಿ ನರೇಗಾ ರದ್ದತಿಗೆ ಹುನ್ನಾರ
ಜ.26ರಿಂದ ಪ್ರತಿ ಗ್ರಾಮದಲ್ಲಿ 10 ಕಿ.ಮೀ. ಪಾದಯಾತ್ರೆಗೆ ನಿರ್ಧಾರ
Last Updated 15 ಜನವರಿ 2026, 5:30 IST
ಹೊಸಪೇಟೆ: ಹೂಡಿಕೆ ನೆಪದಲ್ಲಿ ₹54.81 ಲಕ್ಷ ವಂಚನೆ
ಮತ್ತೊಂದು ಸೈಬರ್ ವಂಚನೆ: ಟಿ.ಬಿ.ಡ್ಯಾಂ ನಿವಾಸಿಯಿಂದ ದೂರು– ಆರೋಪಿಗಳ ಸುಳಿವಿಲ್ಲ
Last Updated 15 ಜನವರಿ 2026, 5:30 IST
ನರೇಗಾ ರದ್ದುಪಡಿಸುವ ಹುನ್ನಾರ: ಜ.26ರಿಂದ ಪಾದಯಾತ್ರೆಗೆ ಕಾಂಗ್ರೆಸ್ ನಿರ್ಧಾರ
NREGA Yatra Plan: ನರೇಗಾ ಯೋಜನೆಯ ರದ್ದುಪಡಿಸುವ ಹುನ್ನಾರದ ವಿರುದ್ಧ ಕಾಂಗ್ರೆಸ್ ಜ.26ರಿಂದ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಸಲಿದೆ ಎಂದು ಜಮೀರ್ ಅಹಮದ್ ಖಾನ್ ಮತ್ತು ಇ.ತುಕಾರಾಂ ತಿಳಿಸಿದ್ದಾರೆ.
Last Updated 14 ಜನವರಿ 2026, 15:41 IST
ಹೊಸಪೇಟೆ| ಫೆ.13ರಿಂದ ಹಂಪಿ ಉತ್ಸವ; ಲಾಂಛನ ಬಿಡುಗಡೆ ಮಾಡಿದ ಜಮೀರ್ ಅಹಮದ್ ಖಾನ್
Hampi Utsav 2026: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ.13ರಿಂದ 15ರವರೆಗೆ ಹಂಪಿ ಉತ್ಸವ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಲಾಂಛನ ಬಿಡುಗಡೆ ಮಾಡಿ ಕಾರ್ಯಕ್ರಮದ ವಿವರ ನೀಡಿದರು.
Last Updated 14 ಜನವರಿ 2026, 13:49 IST
ADVERTISEMENT
VIDEO| ತುಂಗಭದ್ರಾ ಅಣೆಕಟ್ಟೆಗೆ ಹೊಸ ಶಕ್ತಿ: 18ನೇ ಕ್ರೆಸ್ಟ್ಗೇಟ್ ಅಳವಡಿಕೆ!
VIDEO| ತುಂಗಭದ್ರಾ ಅಣೆಕಟ್ಟೆಗೆ ಹೊಸ ಶಕ್ತಿ: 18ನೇ ಕ್ರೆಸ್ಟ್ಗೇಟ್ ಅಳವಡಿಕೆ!
Last Updated 14 ಜನವರಿ 2026, 12:32 IST
ಕೊಟ್ಟೂರು| ಜೆಸ್ಕಾಂ ನೌಕರರ ಕಾರ್ಯ ವೈಖರಿ ಪ್ರಶಂಸನೀಯ: ಶಾಸಕ ಕೆ.ನೇಮರಾಜ್
ಕೊಟ್ಟೂರಿನಲ್ಲಿ ಜೆಸ್ಕಾಂ ಕಚೇರಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಕೆ.ನೇಮರಾಜ್, ನೌಕರರ ಕಾರ್ಯವೈಖರಿ ಮೆಚ್ಚಲರ್ಹ ಎಂದರು. ರೈತರಿಗೆ ಸುಲಭ ಸೇವೆ ನೀಡಲು ಸೂಚನೆ.
Last Updated 14 ಜನವರಿ 2026, 4:55 IST
ಹೊಸಪೇಟೆ| ರೈತರಿಗೆ ಮಹತ್ವದ ಮಾಹಿತಿ ನೀಡುವ ಕ್ಯಾಲೆಂಡರ್ ಬಿಡುಗಡೆ
ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ 2026ರ ಕೃಷಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಬಿತ್ತನೆ, ಗೊಬ್ಬರ, ಬೆಳೆ ವಿಮೆ ಸೇರಿದಂತೆ ವಿವಿಧ ಮಾಹಿತಿಯನ್ನು ಈ ಕ್ಯಾಲೆಂಡರ್ ಒಳಗೊಂಡಿದೆ.
Last Updated 14 ಜನವರಿ 2026, 4:52 IST
ADVERTISEMENT
<
1
2
...
512
>
ADVERTISEMENT
ADVERTISEMENT