ಪುರಸಭೆಯಿಂದ ಉತಾರೆ ನೀಡದೆ ನಿರ್ಲಕ್ಷ್ಯ ಆರೋಪ: ತಹಶೀಲ್ದಾರ್ ಕಚೇರಿ ಎದುರು ಧರಣಿ
Municipal Property Documents: ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ. ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.Last Updated 26 ಡಿಸೆಂಬರ್ 2025, 2:39 IST