ಒಂದು ದೇಶ, ಒಂದು ಚುನಾವಣೆ ವೆಚ್ಚಕ್ಕೆ ಕಡಿವಾಣ-ಕ್ಷೇತ್ರಿಯ ಪ್ರಚಾರಕ ಕೆ. ಜಗದೀಶ
Election Cost Reduction: ವಿಜಯಪುರ: ಒಂದು ದೇಶ - ಒಂದು ಚುನಾವಣೆಯಿಂದ ದೊಡ್ಡ ಪ್ರಮಾಣದಲ್ಲಿ ಚುನಾವಣಾ ವೆಚ್ಚಕ್ಕೆ ಕಡಿವಾಣ ಬೀಳಲು ಸಾಧ್ಯವಾಗುತ್ತದೆ ಎಂದು ಸ್ವದೇಶಿ ಜಾಗರಣ ಮಂಚ್ ಕ್ಷೇತ್ರಿಯ ಪ್ರಚಾರಕ ಕೆ. ಜಗದೀಶ ಹೇಳಿದರು.Last Updated 26 ನವೆಂಬರ್ 2025, 5:11 IST