ಗ್ರಾ.ಪಂ ಭ್ರಷ್ಟಾಚಾರ ತನಿಖೆಗೆ ಒತ್ತಾಯ: ಕಲಕೇರಿಯಿಂದ ವಿಜಯಪುರದವರೆಗೆ ಪಾದಯಾತ್ರೆ
Dalit Sangharsh Samiti Protest: ಕಲಕೇರಿ ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ ಆರೋಪ ತನಿಖೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವಿಜಯಪುರದವರೆಗೆ ಪಾದಯಾತ್ರೆ ಆರಂಭಿಸಿದೆ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.Last Updated 12 ಫೆಬ್ರುವರಿ 2026, 6:24 IST