ಪುರಾಣ ಆಲಿಕೆಯಿಂದ ಮಾನಸಿಕ ನೆಮ್ಮದಿ: ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ
Religious Discourse Event: ತಾಳಿಕೋಟೆಯಲ್ಲಿ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಪುರಾಣ ಆಲಿಕೆಯಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು. ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಕಾರ್ಯಕ್ರಮ ಆರಂಭವಾಯಿತು.Last Updated 12 ಫೆಬ್ರುವರಿ 2026, 6:30 IST