ಬುಧವಾರ, 24 ಡಿಸೆಂಬರ್ 2025
×
ADVERTISEMENT

ವಿಜಯಪುರ (ಜಿಲ್ಲೆ)

ADVERTISEMENT

ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಬಿ.ಆರ್. ನಾಡಗೌಡ

Children Literature News: ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ವಿಜಯಪುರ ಹಾಗೂ ವಿಶ್ವೇಶ್ವರ ಬಾಲ ಭಾರತಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಡಿಸೆಂಬರ್ 24ರಂದು ಆಲಮೇಲದಲ್ಲಿ ನಡೆಯುವ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಮಕ್ಕಳ ಸಾಹಿತಿ ಬಿ.ಆರ್. ನಾಡಗೌಡ ಆಯ್ಕೆಯಾಗಿದ್ದಾರೆ.
Last Updated 24 ಡಿಸೆಂಬರ್ 2025, 3:05 IST
ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಬಿ.ಆರ್. ನಾಡಗೌಡ

ಅಧಿಕಾರ ಅವಧಿಯಲ್ಲಿಯೇ ಉದ್ಘಾಟನೆ: ಶಾಸಕ ಮನಗೂಳಿ

ನನೆಗುದಿಗೆ ಬಿದ್ದ ಮೇರುನಟ ಹಂದಿಗನೂರ ಸಿದ್ರಾಮಪ್ಪ ರಂಗಮಂದಿರ ಕಾಮಗಾರಿಗೆ ಚಾಲನೆ
Last Updated 24 ಡಿಸೆಂಬರ್ 2025, 3:03 IST
ಅಧಿಕಾರ ಅವಧಿಯಲ್ಲಿಯೇ ಉದ್ಘಾಟನೆ: ಶಾಸಕ ಮನಗೂಳಿ

ಪಿಪಿಪಿ ಬಿಜೆಪಿಯ ಕನಸಿನ ಕೂಸು: ಸಚಿವ ಎಂ.ಬಿ.ಪಾಟೀಲ

ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಜಯಪುರಕ್ಕೆ ಅನ್ಯಾಯವಾಗಿದ್ದು: ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ 
Last Updated 24 ಡಿಸೆಂಬರ್ 2025, 3:00 IST
ಪಿಪಿಪಿ ಬಿಜೆಪಿಯ ಕನಸಿನ ಕೂಸು: ಸಚಿವ ಎಂ.ಬಿ.ಪಾಟೀಲ

ರಸ್ತೆ ಅಪಘಾತ: ಸಿಆರ್‌ಪಿ ವೀರೇಶ ಚೌಧರಿ ಸಾವು

Sindagi Accident: ತಾಲ್ಲೂಕಿನ ವಂದಾಲ ಗ್ರಾಮದ ಬಳಿ ಕಬ್ಬಿನ ಟ್ರ್ಯಾಕ್ಟರ್‌– ಬೈಕ್‌ ಮಧ್ಯೆ ಡಿಕ್ಕಿ ಉಂಟಾಗಿ ಬೈಕ್‌ ಸವಾರ ಶಿಕ್ಷಣ ಇಲಾಖೆಯ ಸಿಆರ್‌ಪಿ ವೀರೇಶ ಮಡಿವಾಳಪ್ಪ ಚೌಧರಿ (39) ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
Last Updated 24 ಡಿಸೆಂಬರ್ 2025, 2:57 IST
ರಸ್ತೆ ಅಪಘಾತ: ಸಿಆರ್‌ಪಿ ವೀರೇಶ ಚೌಧರಿ ಸಾವು

ಬಸವನ ಬಾಗೇವಾಡಿ | ಲೋಕಾಯುಕ್ತ ದಾಳಿ: ₹3.5 ಕೋಟಿ ಅಕ್ರಮ ಆಸ್ತಿ ಪತ್ತೆ

Disproportionate Assets Case: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ, ಫಾರ್ಮ್ ಹೌಸ್ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
Last Updated 24 ಡಿಸೆಂಬರ್ 2025, 2:56 IST
ಬಸವನ ಬಾಗೇವಾಡಿ | ಲೋಕಾಯುಕ್ತ ದಾಳಿ: ₹3.5 ಕೋಟಿ ಅಕ್ರಮ ಆಸ್ತಿ ಪತ್ತೆ

ರಾಮನ ಹೆಸರಲ್ಲಿ ನರೇಗಾ ನಿರ್ನಾಮ: ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ

NREGA Criticism: ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಬದಲಿಸಿ ರಾಮನ ಹೆಸರಿಟ್ಟು ಯೋಜನೆಯನ್ನು ಬಲಹೀನಗೊಳಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ ವ್ಯಕ್ತಪಡಿಸಿದರು.
Last Updated 23 ಡಿಸೆಂಬರ್ 2025, 15:40 IST
ರಾಮನ ಹೆಸರಲ್ಲಿ ನರೇಗಾ ನಿರ್ನಾಮ: ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ

ಕೃಷಿ ಇಲಾಖೆ AD ಮಲ್ಲಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ: ಅಪಾರ ಅಕ್ರಮ ಆಸ್ತಿ ಪತ್ತೆ

Lokayukta Raid: ವಿಜಯಪುರದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ₹2.5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2025, 12:57 IST
ಕೃಷಿ ಇಲಾಖೆ AD ಮಲ್ಲಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ: ಅಪಾರ ಅಕ್ರಮ ಆಸ್ತಿ ಪತ್ತೆ
ADVERTISEMENT

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಬೇಡ: ರಾಜ್ಯಪಾಲರಿಗೆ ಕೆ.ಎಸ್‌.ಈಶ್ವರಪ್ಪ ಮನವಿ

Hate Speech Bill: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮನವಿ ಮಾಡಿದರು.
Last Updated 23 ಡಿಸೆಂಬರ್ 2025, 12:48 IST
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಬೇಡ: ರಾಜ್ಯಪಾಲರಿಗೆ ಕೆ.ಎಸ್‌.ಈಶ್ವರಪ್ಪ ಮನವಿ

ದೇವರಹಿಪ್ಪರಗಿ: ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ

Panchamasali Reservation: ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಭಾನುವಾರ ಕಿತ್ತೂರ ಚೆನ್ನಮ್ಮನ ವಿಜಯೋತ್ಸವ ಮತ್ತು ಹಿಂದೂಗಳ ಸಂಸ್ಕೃತಿ ಸಮಾವೇಶ ಜರುಗಿತು.
Last Updated 23 ಡಿಸೆಂಬರ್ 2025, 3:22 IST
ದೇವರಹಿಪ್ಪರಗಿ: ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ

ತಾಳಿಕೋಟೆ: ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವಕ್ಕೆ ಚಾಲನೆ

Ladle Mashak Urs: ಹಜರತ್ ಅಲ್ಲಾವುದ್ದಿನ್ ಅನ್ಸಾರಿ ಉರ್ಫ ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಡಿ.22 ರಂದು ದರ್ಗಾಕ್ಕೆ ಸುಣ್ಣ ಏರುವುದರೊಂದಿಗೆ ಚಾಲನೆ ದೊರೆಯಿತು. ಡಿ.27ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
Last Updated 23 ಡಿಸೆಂಬರ್ 2025, 3:22 IST
ತಾಳಿಕೋಟೆ: ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT