ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಿಜಯಪುರ (ಜಿಲ್ಲೆ)
ADVERTISEMENT
ಚಡಚಣ | ನೌಕರರ ಹಿತಕಾಯಲು ಸಂಘಟನೆ ಬದ್ಧ: ಬಸವರಾಜ ಮಜ್ಜಗಿ
Government Employees Welfare: ಚಡಚಣ: ‘ಸರ್ಕಾರದ ಎಲ್ಲ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಹಗಲಿರುಳು ಶ್ರಮಿಸುವ ಸರಕಾರಿ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರಿ ನೌಕರರ ಸಂಘಟನೆ ಬದ್ಧವಾಗಿದೆ’ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮಜ್ಜಗಿ ಹೇಳಿದರು.
Last Updated 18 ಜನವರಿ 2026, 2:48 IST
ವಿಜಯಪುರ | ಜೆಜೆಎಂ ಪೂರ್ಣಗೊಳಿಸಿದರೆ ಮಾತ್ರ ಹಣ: ರಮೇಶ ಜಿಗಜಿಣಗಿ
Jal Jeevan Mission: ವಿಜಯಪುರ: ಜಲಜೀವನ ಮಿಷನ್ ಯೋಜನೆಯಡಿ ಕೈಗೊಳ್ಳುವ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ಸಂದರ್ಭದಲ್ಲಿ ಅಗೆಯಲಾದ ರಸ್ತೆಯನ್ನು ನಂತರ ದುರಸ್ತಿ ಮಾಡಬೇಕು. ಕಾಮಗಾರಿಯ ಗುಣಮಟ್ಟ ತೃಪ್ತಿಯಾದ ಬಳಿಕವೇ ಟೆಂಡರ್ದಾರರಿಗೆ ಹಣ ಪಾವತಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಸೂಚಿಸಿದರು.
Last Updated 18 ಜನವರಿ 2026, 2:46 IST
ತಾಂಬಾ | ದುರಸ್ತಿ ಕಾಣದ ತಾಂಬಾ–ಹಿರೇಮಸಳಿ ರಸ್ತೆ
Bad Road Condition: ತಾಂಬಾ: ಗ್ರಾಮದಿಂದ 8 ಕಿ.ಮೀ. ಅಂತರದಲ್ಲಿರುವ ಹಿರೇಮಸಳಿ ಗ್ರಾಮದವರಿಗಿನ ರಸ್ತೆ ತೀರಾ ಹದಗೆಟ್ಟಿದ್ದು, ಆಯ ತಪ್ಪಿದರೆ ಅಪಾಯ ಕಟ್ಟಿಟ್ಟಬುತ್ತಿ ಎಂಬಂತಹ ಪರಿಸ್ಥಿತಿ ಇದೆ. ಗುಂಡಿಗಳು, ಜಾಲಿ ಗಿಡಗಳಿಂದ ವಾಹನ ಸಂಚಾರ ಕಷ್ಟವಾಗಿದೆ.
Last Updated 18 ಜನವರಿ 2026, 2:43 IST
ವಿಜಯಪುರ | ಪ್ರವಾಸಿ ತಾಣಗಳ ಪಟ್ಟಿಗೆ ಗಾಂಧಿ ಭವನ
Gandhi Bhavan: ವಿಜಯಪುರ: ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳ ಪಟ್ಟಿಯನ್ನು ತಯಾರಿಸಿದ್ದು, ಅದರೊಂದಿಗೆ ಗಾಂಧಿ ಭವನವನ್ನು ಸೇರಿಸಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಗಾಂಧಿ ಭವನ ವೀಕ್ಷಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
Last Updated 18 ಜನವರಿ 2026, 2:33 IST
ಬಿಜೆಪಿ ಹುಂಬತನದಿಂದ ವಿಮಾನ ಹಾರಾಟ ವಿಳಂಬ: ನಂಜಯ್ಯನಮಠ
Aviation Project Delay: ಪರಿಸರ ನಿರಪೇಕ್ಷಣಾ ಪತ್ರವಿಲ್ಲದೇ ಬಿಜೆಪಿ ಸರ್ಕಾರ ಕಾಮಗಾರಿ ಆರಂಭಿಸಿದ್ದರಿಂದ ವಿಜಯಪುರ ವಿಮಾನ ಹಾರಾಟ ವಿಳಂಬವಾಗಿದೆ ಎಂದು ನಂಜಯ್ಯನಮಠ ಆರೋಪಿಸಿ, ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಆರಂಭದ ನಿರೀಕ್ಷೆ ವ್ಯಕ್ತಪಡಿಸಿದರು.
Last Updated 17 ಜನವರಿ 2026, 6:13 IST
ಎಳ್ಳಷ್ಟೂ ಪ್ರಗತಿ ಕಾಣದ ಜೆಜೆಎಂ: ಶಾಸಕ ಅಶೋಕ ಮನಗೂಳಿ ಬೇಸರ
ತಾ.ಪಂ ಕೆಡಿಪಿ ಸಭೆ
Last Updated 17 ಜನವರಿ 2026, 6:13 IST
ಬಸವನಬಾಗೇವಾಡಿ: ಗಮನ ಸೆಳೆದ ಯೂತ್ ಅಥಾನ್, ರುಚಿ ಉತ್ಸವ
Student Activities: ಬಸವನಬಾಗೇವಾಡಿಯಲ್ಲಿ ನಡೆದ ಯೂತ್ ಅಥಾನ್ ಮ್ಯಾರಾಥಾನ್ ಹಾಗೂ ರುಚಿ ಉತ್ಸವ ಆಹಾರ ಮೇಳ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಭಾಗವಹಿಸುವಿಕೆಯಿಂದ ಗಮನ ಸೆಳೆದವು. ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Last Updated 17 ಜನವರಿ 2026, 6:13 IST
ADVERTISEMENT
ನರೇಗಾ ಉಳಿವಿಗೆ ಕಾಂಗ್ರೆಸ್ ಜನಾಂದೋಲನ: ಸಚಿವ ಎಂ.ಬಿ.ಪಾಟೀಲ
22ರಿಂದ ವಿಶೇಷ ಅಧಿವೇಶನ
Last Updated 17 ಜನವರಿ 2026, 6:13 IST
ಮೊಬೈಲ್ ಫೋನ್ಗೆ ಮಕ್ಕಳು ದಾಸರಾಗದಿರಲಿ: ಶಿವಾಚಾರ್ಯ ಸ್ವಾಮೀಜಿ
Child Discipline: ತಾಳಿಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಾಚಾರ್ಯ ಸ್ವಾಮೀಜಿ ಮಕ್ಕಳಿಗೆ ಸಂಸ್ಕಾರ ಮತ್ತು ಪೋಷಕರ ನಿಗಾವಂತರಾಗಿ ಮೊಬೈಲ್ ಅತಿನಿರೀಕ್ಷಣೆಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
Last Updated 17 ಜನವರಿ 2026, 6:13 IST
ಕೂಡು ರಸ್ತೆ ಅಭಿವೃದ್ಧಿಗೆ ₹2 ಕೋಟಿ: ಸಿ.ಎಸ್. ನಾಡಗೌಡ ಅಪ್ಪಾಜಿ
Infrastructure Work: ತಾಳಿಕೋಟೆ ತಾಲೂಕಿನ ಬಳಗಾನೂರದಿಂದ ಮಿಣಜಗಿ ಮಾರ್ಗದ ರಸ್ತೆ ಅಭಿವೃದ್ಧಿಗೆ ₹2 ಕೋಟಿ ಅನುದಾನ ಮೀಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಆರಂಭವಾಗಲಿದೆ ಎಂದು ಶಾಸಕ ನಾಡಗೌಡ ಅಪ್ಪಾಜಿ ತಿಳಿಸಿದರು.
Last Updated 17 ಜನವರಿ 2026, 6:13 IST
ADVERTISEMENT
<
1
2
...
1000
>
ADVERTISEMENT
ADVERTISEMENT