ಭಾನುವಾರ, 26 ಅಕ್ಟೋಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ | ಶನಿವಾರ, 25 ಅಕ್ಟೋಬರ್‌ ‌2025

Prajavani Cartoon | ಚಿನಕುರುಳಿ: ಶನಿವಾರ, 25 ಅಕ್ಟೋಬರ್‌ ‌2025
Last Updated 24 ಅಕ್ಟೋಬರ್ 2025, 23:30 IST
ಚಿನಕುರುಳಿ | ಶನಿವಾರ, 25 ಅಕ್ಟೋಬರ್‌ ‌2025

ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ

India Weather Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅ. 27ರ ಹೊತ್ತಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು, ಪುದುಚೇರಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.
Last Updated 25 ಅಕ್ಟೋಬರ್ 2025, 5:54 IST
ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ

ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ

Temple Tradition: ದೇವರಿಗೆ ಪೂಜೆ ಮಾಡುವಾಗ ತೆಂಗಿನಕಾಯಿ ಇರಿಸಿ ಕಳಶ ಇಡುವುದು ಸಂಪ್ರದಾಯ. ಆದರೆ ಅನೇಕರಿಗೆ ಪೂಜೆಯ ನಂತರ ಕಳಶಕ್ಕೆ ಇರಿಸಿದ ತೆಂಗಿನ ಕಾಯಿಯನ್ನು ಏನು ಮಾಡಬೇಕು ಎಂಬ ಮಾಹಿತಿ ಇಲ್ಲ. ಈ ಕುರಿತು ಜ್ಯೋತಿಷಿ ವಿವೇಕಾನಂದ ಆಚಾರ್ಯ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2025, 6:37 IST
ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಮೈಸೂರುಸಿಲ್ಕ್‌ ‌ಸೀರೆ: ಯಾಕಿಷ್ಟು ಅಕ್ಕರೆ ನೀರೆ?

Silk Identity: ಮೈಸೂರು ಸಿಲ್ಕ್‌ ಸೀರೆ ಮಹಿಳೆಯರ ಮನಸ್ಸನ್ನು ಸೆಳೆಯುವ ಕಾರಣ ಗುಣಮಟ್ಟದ ರೇಷ್ಮೆ, ನೈಸರ್ಗಿಕ ಬಣ್ಣಗಳು, ಜರಿ ವಿನ್ಯಾಸ ಮತ್ತು ಜಿ.ಐ. ಟ್ಯಾಗ್‌ ಹೊಂದಿರುವ ವಿಶೇಷತೆಗಳಾಗಿದೆ. ಮೈಸೂರಿನ ಹೆಮ್ಮೆ ಇದು.
Last Updated 24 ಅಕ್ಟೋಬರ್ 2025, 23:30 IST
ಮೈಸೂರುಸಿಲ್ಕ್‌ ‌ಸೀರೆ: ಯಾಕಿಷ್ಟು ಅಕ್ಕರೆ ನೀರೆ?

ಕರ್ನೂಲ್ ಬಸ್‌ ದುರಂತ: ಪ್ರಯಾಣಿಕರ ಬಾಗಿಲಿನಿಂದ ಹಾರಿ ತಪ್ಪಿಸಿಕೊಂಡಿದ್ದ ಚಾಲಕ

Bus Accident: ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್‌ ಬಸ್ಸಿಗೆ ಕರ್ನೂಲ್‌ನಲ್ಲಿ ಬೆಂಕಿ ತಗುಲಿ 20 ಮಂದಿ ಸಜೀವ ದಹನಗೊಂಡಿದ್ದಾರೆ. ಚಾಲಕ ಲಕ್ಷ್ಮಯ್ಯನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.
Last Updated 25 ಅಕ್ಟೋಬರ್ 2025, 10:23 IST
ಕರ್ನೂಲ್ ಬಸ್‌ ದುರಂತ: ಪ್ರಯಾಣಿಕರ ಬಾಗಿಲಿನಿಂದ ಹಾರಿ ತಪ್ಪಿಸಿಕೊಂಡಿದ್ದ ಚಾಲಕ

ಶಬರಿಮಲೆ | ಕಳುವಾದ ಚಿನ್ನ ಕೋಟ್ಯಧಿಪತಿ ಮನೆಯಲ್ಲಿ ಪತ್ತೆ: ವಿಪಕ್ಷ ನಾಯಕ ಸತೀಶನ್

Kerala Politics: ಶಬರಿಮಲೆ ದೇವಸ್ಥಾನದಿಂದ ಕಳುವಾಗಿದ್ದ ಚಿನ್ನವು ಕೋಟ್ಯಧಿಪತಿಯ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಹೇಳಿದ್ದಾರೆ.
Last Updated 25 ಅಕ್ಟೋಬರ್ 2025, 10:30 IST
ಶಬರಿಮಲೆ | ಕಳುವಾದ ಚಿನ್ನ ಕೋಟ್ಯಧಿಪತಿ ಮನೆಯಲ್ಲಿ ಪತ್ತೆ: ವಿಪಕ್ಷ ನಾಯಕ ಸತೀಶನ್

ದಿನ ಭವಿಷ್ಯ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ..

ದಿನ ಭವಿಷ್ಯ: ಶನಿವಾರ, 25 ಅಕ್ಟೋಬರ್‌ ‌2025
Last Updated 24 ಅಕ್ಟೋಬರ್ 2025, 23:30 IST
ದಿನ ಭವಿಷ್ಯ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ..
ADVERTISEMENT

IND vs AUS | ಆಸೀಸ್ ವಿರುದ್ಧ ಆಕರ್ಷಕ ಅರ್ಧಶತಕ: ಸಚಿನ್ ದಾಖಲೆ ಮುರಿದ ವಿರಾಟ್

Sachin Tendulkar Record: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ, ಗುರಿ ಬೆನ್ನಟ್ಟುವಾಗ ಅತೀ ಹೆಚ್ಚು 50+ ರನ್ ಸಿಡಿಸಿದ್ದ ದಾಖಲೆ ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಹಿಂದಿಕ್ಕಿದ್ದಾರೆ.
Last Updated 25 ಅಕ್ಟೋಬರ್ 2025, 11:35 IST
IND vs AUS | ಆಸೀಸ್ ವಿರುದ್ಧ ಆಕರ್ಷಕ ಅರ್ಧಶತಕ: ಸಚಿನ್ ದಾಖಲೆ ಮುರಿದ ವಿರಾಟ್

Ind vs AUS | ರೋ–ಕೊ ಜೋಡಿ ಕಮಾಲ್: ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯವರ ಸೊಗಸಾದ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
Last Updated 25 ಅಕ್ಟೋಬರ್ 2025, 10:37 IST
Ind vs AUS | ರೋ–ಕೊ ಜೋಡಿ ಕಮಾಲ್: ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಆಸೀಸ್‌ನ ಇಬ್ಬರು ಕ್ರಿಕೆಟ್ ಆಟಗಾರ್ತಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

Sexual Harassment Case: ಇಂದೋರ್‌ನಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಆಟಗಾರ್ತಿಯರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಕಿರುಕುಳ ನೀಡಿರುವ ಪ್ರಕರಣ ದಾಖಲಾಗಿದೆ.
Last Updated 25 ಅಕ್ಟೋಬರ್ 2025, 9:16 IST
ಆಸೀಸ್‌ನ ಇಬ್ಬರು ಕ್ರಿಕೆಟ್ ಆಟಗಾರ್ತಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ADVERTISEMENT
ADVERTISEMENT
ADVERTISEMENT