ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ Cartoon: ಬುಧವಾರ 14 ಜನವರಿ 2026

Prajavani Cartoon: ಚಿನಕುರುಳಿ Cartoon: ಬುಧವಾರ 14 ಜನವರಿ 2026. ಇಂದಿನ ಪ್ರಚಲಿತ ವಿದ್ಯಮಾನಗಳ ಕುರಿತಾದ ವ್ಯಂಗ್ಯಚಿತ್ರ ಇಲ್ಲಿದೆ.
Last Updated 14 ಜನವರಿ 2026, 0:16 IST
ಚಿನಕುರುಳಿ Cartoon: ಬುಧವಾರ 14 ಜನವರಿ 2026

ಪವರ್‌ ಟಿ.ವಿ ರಾಕೇಶ್‌ ಶೆಟ್ಟಿಗೆ 3 ತಿಂಗಳ ಜೈಲು

Power TV Rakesh Shetty: ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ
Last Updated 13 ಜನವರಿ 2026, 18:40 IST
ಪವರ್‌ ಟಿ.ವಿ ರಾಕೇಶ್‌ ಶೆಟ್ಟಿಗೆ 3 ತಿಂಗಳ ಜೈಲು

ಚುರುಮುರಿ: ಸಂಕ್ರಾಂತಿ ಸ್ಪರ್ಧೆ

Agricultural Skills: ಚಟ್ನಿಹಳ್ಳಿಯಲ್ಲಿ ಮುದ್ದೆ ಉಣ್ಣುವ ಸ್ಪರ್ಧೆ ಏರ್ಪಡಿಸಿ ಶಂಕ್ರಿ ಫೇಮಸ್ ಆಗಿದ್ದ. ರೈತರ ಮಕ್ಕಳು ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ, ಸರ್ಕಾರವೇ ಹೆಣ್ಣು ಹುಡುಕಿ ಮದುವೆ ಮಾಡಬೇಕು ಎಂದು ಹೋರಾಟ ಮಾಡಿ ಹೆಸರಾಗಿದ್ದ.
Last Updated 14 ಜನವರಿ 2026, 0:11 IST
ಚುರುಮುರಿ: ಸಂಕ್ರಾಂತಿ ಸ್ಪರ್ಧೆ

ಚಿನಕುರುಳಿ Cartoon: ಮಂಗಳವಾರ, 13 ಜನವರಿ 2026

Prajavani Cartoon: ಚಿನಕುರುಳಿ Cartoon: ಮಂಗಳವಾರ, 13 ಜನವರಿ 2026. ಇಂದಿನ ಪ್ರಚಲಿತ ವಿದ್ಯಮಾನಗಳ ಕುರಿತಾದ ವ್ಯಂಗ್ಯಚಿತ್ರ ಇಲ್ಲಿದೆ.
Last Updated 13 ಜನವರಿ 2026, 0:21 IST
ಚಿನಕುರುಳಿ Cartoon: ಮಂಗಳವಾರ, 13 ಜನವರಿ 2026

ದಿನ ಭವಿಷ್ಯ: ಈ ರಾಶಿಯವರಿಗೆ ಬಹಳ ದಿನಗಳ ನಿರೀಕ್ಷಿತ ಬೆಳವಣಿಗೆ ಸಂಭವಿಸಬಹುದು

Kannada Astrology: ದಿನ ಭವಿಷ್ಯ: ಈ ರಾಶಿಯವರಿಗೆ ಬಹಳ ದಿನಗಳ ನಿರೀಕ್ಷಿತ ಬೆಳವಣಿಗೆ ಸಂಭವಿಸಬಹುದು. ನಿಮ್ಮ ಇಂದಿನ ರಾಶಿ ಭವಿಷ್ಯ ಮತ್ತು ಗ್ರಹಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
Last Updated 13 ಜನವರಿ 2026, 0:15 IST
ದಿನ ಭವಿಷ್ಯ: ಈ ರಾಶಿಯವರಿಗೆ ಬಹಳ ದಿನಗಳ ನಿರೀಕ್ಷಿತ ಬೆಳವಣಿಗೆ ಸಂಭವಿಸಬಹುದು

ಚುರುಮುರಿ: ಧನಲಕ್ಷ್ಮೀ ವಿಚಾರ

Humorous Snippet: ನಾನು, ತುರೇಮಣೆ ಪಾರ್ಕಲ್ಲಿ ಕುಂತಿದ್ದಾಗ ಒಬ್ಬ ಬುಡುಬುಡಿಕೆಯೋನು ಬಂದು ಅಮರಿಕೊಂಡ. ‘ಲಕ್ಷ್ಮೀ ವಿಚಾರ ಲಕ್ಷ್ಮೀ ವಿಚಾರ, ಧನಲಕ್ಷ್ಮೀ ವಿಚಾರ, ಗೌಡ, ನಿನ್ನ ಮನಸ್ಸಲ್ಲಿ ಒಂದು ವಿಚಾರ ಕಟಕಟಾ ಅಂತ ಕಡೀತಾ ಅದ. ಸತ್ಯವಾದ್ರೆ ಸತ್ಯ ಅನ್ನು, ಸುಳ್ಳಾದ್ರೆ ಸುಳ್ಳು ಅನ್ನು.
Last Updated 13 ಜನವರಿ 2026, 0:05 IST
ಚುರುಮುರಿ: ಧನಲಕ್ಷ್ಮೀ ವಿಚಾರ

ದಿನ ಭವಿಷ್ಯ: ಈ ರಾಶಿಯವರಿಗೆ ಆಫೀಸಿನಲ್ಲಿ ಸ್ಥಾನಮಾನಗಳು ದೊರೆಯಲಿವೆ

Astrology Today: ದಿನ ಭವಿಷ್ಯ: ಈ ರಾಶಿಯವರಿಗೆ ಆಫೀಸಿನಲ್ಲಿ ಸ್ಥಾನಮಾನಗಳು ದೊರೆಯಲಿವೆ
Last Updated 13 ಜನವರಿ 2026, 23:59 IST
ದಿನ ಭವಿಷ್ಯ: ಈ ರಾಶಿಯವರಿಗೆ ಆಫೀಸಿನಲ್ಲಿ ಸ್ಥಾನಮಾನಗಳು ದೊರೆಯಲಿವೆ
ADVERTISEMENT

ಸಿದ್ದರಾಮಯ್ಯ ಜೊತೆ ನಾನು ವೇದಿಕೆ ಹಂಚಿಕೊಳ್ಳುವುದಿಲ್ಲ: ಬಸವಜಯ ಸ್ವಾಮೀಜಿ

ವಿಜಯಪುರ:ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಿಗುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 13 ಜನವರಿ 2026, 4:18 IST
ಸಿದ್ದರಾಮಯ್ಯ ಜೊತೆ ನಾನು ವೇದಿಕೆ ಹಂಚಿಕೊಳ್ಳುವುದಿಲ್ಲ: ಬಸವಜಯ ಸ್ವಾಮೀಜಿ

ಮಗನಿಗೆ ಭಾರತೀಯ ಮೂಲದ ವಿಜ್ಞಾನಿಯ ಹೆಸರಿಟ್ಟ ಇಲಾನ್ ಮಸ್ಕ್

Subrahmanyan Chandrasekhar: ಅಮೆರಿಕದ ವಿದ್ಯುತ್ ಚಾಲಿತ ಕಾರು ತಯಾರಕ ಕಂಪನಿ ಟೆಸ್ಲಾ ಮಾಲೀಕ, ಬಿಲಿಯನೆರ್‌ ಇಲಾನ್‌ ಮಸ್ಕ್‌ ತಮ್ಮ ಮಗನಿಗೆ ಭಾರತೀಯ ಮೂಲದ ವಿಜ್ಞಾನಿಯ ಹೆಸರನ್ನಿಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
Last Updated 12 ಜನವರಿ 2026, 4:47 IST
ಮಗನಿಗೆ ಭಾರತೀಯ ಮೂಲದ ವಿಜ್ಞಾನಿಯ ಹೆಸರಿಟ್ಟ ಇಲಾನ್ ಮಸ್ಕ್

ಭಾಲ್ಕಿ: ಭೀಮಣ್ಣ ಖಂಡ್ರೆ ನಿವಾಸಕ್ಕೆ ಮಠಾಧೀಶರು, ಗಣ್ಯರ ದಂಡು

Political Leaders Visit: ಬೀದರ್: ಭೀಮಣ್ಣ ಖಂಡ್ರೆಯವರ ಯೋಗಕ್ಷೇಮ, ಆರೋಗ್ಯ ವಿಚಾರಿಸಲು ಮಂಗಳವಾರವೂ ಅವರ ಭಾಲ್ಕಿ ನಿವಾಸಕ್ಕೆ ರಾಜ್ಯದ ವಿವಿಧ ಭಾಗಗಳ ಮಠಾಧೀಶರು, ರಾಜಕಾರಣಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭೇಟಿ ನೀಡಿದರು.
Last Updated 13 ಜನವರಿ 2026, 17:01 IST
ಭಾಲ್ಕಿ: ಭೀಮಣ್ಣ ಖಂಡ್ರೆ ನಿವಾಸಕ್ಕೆ ಮಠಾಧೀಶರು, ಗಣ್ಯರ ದಂಡು
ADVERTISEMENT
ADVERTISEMENT
ADVERTISEMENT