ಶುಕ್ರವಾರ, 16 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ Cartoon: 15 ಜನವರಿ 2026

Kannada Cartoon: ಚಿನಕುರುಳಿ Cartoon: 15 ಜನವರಿ 2026
Last Updated 15 ಜನವರಿ 2026, 0:58 IST
ಚಿನಕುರುಳಿ Cartoon: 15 ಜನವರಿ 2026

ಗುಂಡಣ್ಣ: ಗುರುವಾರ, 15 ಜನವರಿ 2026

ಗುಂಡಣ್ಣ: ಗುರುವಾರ, 15 ಜನವರಿ 2026
Last Updated 15 ಜನವರಿ 2026, 4:29 IST
ಗುಂಡಣ್ಣ: ಗುರುವಾರ, 15 ಜನವರಿ 2026

ಚುರುಮುರಿ: ಚಿನ್ನದ ನಿಧಿಯೇ ಅನುದಾನ!

Lakkundi Treasure Discovery: ‘ಗದುಗಿನ ಲಕ್ಕುಂಡಿಯಲ್ಲಿ ಒಬ್ಬರಿಗೆ ಸುಮಾರು ಅರ್ಧ ಕೆಜಿಯಷ್ಟು ಬಂಗಾರ ಸಿಕ್ಕಿದೆಯಂತೆ ನೋಡ್ರೀ...’ ಪೇಪರ್ ಓದುತ್ತಾ ಖುಷಿಯಿಂದ ಹೇಳಿದಳು ಹೆಂಡತಿ. ‘ನಿನಗೇ ಚಿನ್ನ ಸಿಕ್ಕಷ್ಟು ಖುಷಿಪಡ್ತಿದ್ದೀಯಲ್ಲಮ್ಮ’ ಉತ್ಸಾಹ ಕಡಿಮೆ ಮಾಡುವಂತೆ ಹೇಳಿದೆ.
Last Updated 15 ಜನವರಿ 2026, 0:42 IST
ಚುರುಮುರಿ: ಚಿನ್ನದ ನಿಧಿಯೇ ಅನುದಾನ!

ಭಾರತ–ಚೀನಾ ಯುದ್ಧದ ವೇಳೆ 600KG ಚಿನ್ನ ನೀಡಿದ್ದ ಮಹಾರಾಣಿ ಕಾಮಸುಂದರಿ ದೇವಿ ನಿಧನ

Darbhanga Queen: ಬಿಹಾರದ ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ಅವರು ಜ.12ರಂದು ನಿಧನರಾಗಿದ್ದಾರೆ. 1962ರ ಭಾರತ-ಚೀನಾ ಯುದ್ಧದ ಸಮಯದಲ್ಲಿ ಇವರು ಸುಮಾರು 600 ಕೆಜಿ ಚಿನ್ನವನ್ನು ರಾಷ್ಟ್ರ ರಕ್ಷಣೆಗಾಗಿ ದಾನ ಮಾಡಿದ್ದರು.
Last Updated 15 ಜನವರಿ 2026, 9:02 IST
ಭಾರತ–ಚೀನಾ ಯುದ್ಧದ ವೇಳೆ 600KG ಚಿನ್ನ ನೀಡಿದ್ದ ಮಹಾರಾಣಿ ಕಾಮಸುಂದರಿ ದೇವಿ ನಿಧನ

ಮಹಾರಾಣಿ 'ಕಾಮಸುಂದರಿ ದೇವಿ' ನಿಧನ: ಕಳಚಿದ ದರ್ಭಾಂಗ ರಾಜಮನೆತನದ ಕೊಂಡಿ

Kamsundari Devi: ದೇಶಭಕ್ತಿಗೆ ಹೆಸರಾಗಿದ್ದ ದರ್ಭಾಂಗ ರಾಜಮನೆತನದ ಕೊಂಡಿಯೊಂದು ಕಳಚಿದೆ. ಈ ಮನೆತನದ ಕೊನೆಯ ಮಹಾರಾಣಿ 'ಕಾಮಸುಂದರಿ ದೇವಿ' ಅವರು ಸೋಮವಾರ (ಜನವರಿ 12) ನಿಧನರಾಗಿದ್ದಾರೆ.
Last Updated 15 ಜನವರಿ 2026, 10:20 IST
ಮಹಾರಾಣಿ 'ಕಾಮಸುಂದರಿ ದೇವಿ' ನಿಧನ: ಕಳಚಿದ ದರ್ಭಾಂಗ ರಾಜಮನೆತನದ ಕೊಂಡಿ

ಪಾಕ್ ಸೇರಿ 75 'ಹೈ ರಿಸ್ಕ್' ದೇಶಗಳ ಜನರಿಗೆ ವಲಸೆ ವೀಸಾ ಸ್ಥಗಿತಗೊಳಿಸಿದ ಅಮೆರಿಕ

Immigration Suspension: ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಸೇರಿದಂತೆ 75 'ಹೆಚ್ಚಿನ ಅಪಾಯ' ದೇಶಗಳ ವ್ಯಕ್ತಿಗಳಿಗೆ ವಲಸೆ ವೀಸಾ ನೀಡುವುದನ್ನು ಅಮೆರಿಕ ಸ್ಥಗಿತಗೊಳಿಸಿದ್ದು, ಈ ಕ್ರಮವು ಪ್ರವಾಸಿ ಅಥವಾ ಕೆಲಸದ ವೀಸಾಗಳಿಗೆ ಅನ್ವಯಿಸುವುದಿಲ್ಲ.
Last Updated 15 ಜನವರಿ 2026, 6:27 IST
 ಪಾಕ್ ಸೇರಿ 75 'ಹೈ ರಿಸ್ಕ್' ದೇಶಗಳ ಜನರಿಗೆ ವಲಸೆ ವೀಸಾ ಸ್ಥಗಿತಗೊಳಿಸಿದ ಅಮೆರಿಕ

I-PAC Raid: ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ED Investigation: ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭದಲ್ಲಿ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ನೋಟಿಸ್ ಜಾರಿಗೊಳಿಸಿದೆ.
Last Updated 15 ಜನವರಿ 2026, 16:42 IST
I-PAC Raid: ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ADVERTISEMENT

‘ಮಂಗ’ ಮಾಯ: ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ಇಲ್ಲಿದೆ ನಕಲಿ ಕೋವಿ!

Crop Protection: ಅತಿವೃಷ್ಟಿ-ಅನಾವೃಷ್ಟಿ, ರೋಗಗಳ ಬಾಧೆಯಿಂದ ಕಂಗೆಟ್ಟಿರುವ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ದೊಡ್ಡ ಹೊಡೆತವನ್ನು ನೀಡುತ್ತಿದೆ. ಆನೆ, ಕಾಡುಕೋಣ, ಕರಡಿ, ಕಾಡುಹಂದಿ, ಜಿಂಕೆ, ಕೋತಿ ಸೇರಿದಂತೆ ಹಲವು ಪ್ರಾಣಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 14 ಜನವರಿ 2026, 7:01 IST
‘ಮಂಗ’ ಮಾಯ: ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ಇಲ್ಲಿದೆ ನಕಲಿ ಕೋವಿ!

ನಾನು ಸೀತೆಯಲ್ಲ; ಸನಾತನ ಧರ್ಮ ಪ್ರಚಾರ ನಿಲ್ಲಿಸುತ್ತೇನೆ: ವೃತ್ತಿಗೆ ಮರಳಿದ ಸಾಧ್ವಿ

Kumbha Sundari Harsha: ಕಳೆದ ವರ್ಷ ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದ ವೇಳೆ ಕಾಣಿಸಿಕೊಂಡು ತಮ್ಮ ಸೌಂದರ್ಯದಿಂದಲೇ ಸೆಳೆದು ಸನಾತನ ಧರ್ಮದ ಪ್ರಚಾರಕಿ ಎಂದು ಗುರುತಿಸಿಕೊಂಡಿದ್ದ ಹರ್ಷ ರಿಚಾರಿಯಾ ಈಗ ಸನಾತನ ಧರ್ಮದ ಪ್ರಚಾರವನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ.
Last Updated 15 ಜನವರಿ 2026, 5:28 IST
ನಾನು ಸೀತೆಯಲ್ಲ; ಸನಾತನ ಧರ್ಮ ಪ್ರಚಾರ ನಿಲ್ಲಿಸುತ್ತೇನೆ: ವೃತ್ತಿಗೆ ಮರಳಿದ ಸಾಧ್ವಿ

35ರ ವ್ಯಕ್ತಿಯನ್ನು ಮದುವೆಯಾದ 60ರ ಮಹಿಳೆ: ಪ್ರೀತಿ ಶುರುವಾಗಿದ್ದು ಹೇಗೆ ಗೊತ್ತಾ?

Wrong Number Love: ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ. ಪ್ರೀತಿ ಕುರುಡು ಎಂದೆಲ್ಲಾ ಹೇಳುವುದನ್ನು ಕೇಳಿರುತ್ತೇವೆ. ಅದಕ್ಕೆ ಉದಾಹರಣೆ ಎಂಬಂತ ಘಟನೆ ಬಿಹಾರದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿಗಾಗಿ 60ರ ಮಹಿಳೆಯೊಬ್ಬರು ಪತಿ ಮತ್ತು ಮಕ್ಕಳನ್ನು ತೊರೆದು ಬಂದಿದ್ದಾರೆ.
Last Updated 15 ಜನವರಿ 2026, 4:58 IST
35ರ ವ್ಯಕ್ತಿಯನ್ನು ಮದುವೆಯಾದ 60ರ ಮಹಿಳೆ: ಪ್ರೀತಿ ಶುರುವಾಗಿದ್ದು ಹೇಗೆ ಗೊತ್ತಾ?
ADVERTISEMENT
ADVERTISEMENT
ADVERTISEMENT