ಭಾನುವಾರ, 4 ಜನವರಿ 2026
×
ADVERTISEMENT

ಕ್ರೀಡೆ

ADVERTISEMENT

ಹಾಕಿ ಇಂಡಿಯಾ ಲೀಗ್: ಬೆಂಗಾಲ್ ಟೈಗರ್ಸ್ ಶುಭಾರಂಭ

JSW Surma Club: ಚೆನ್ನೈ: ಹಾಲಿ ಚಾಂಪಿಯನ್ ಶ್ರಾಚಿ ಬೆಂಗಾಲ್ ಟೈಗರ್ಸ್ ತಂಡವು ಭಾನುವಾರ ನಡೆದ ಪುರುಷರ ಹಾಕಿ ಇಂಡಿಯಾ ಲೀಗ್ (ಎಚ್‌ಐಎಲ್) ಪಂದ್ಯದಲ್ಲಿ 3-1 ಅಂತರದಿಂದ ಜೆಎಸ್‌ಡಬ್ಲ್ಯೂ ಸೂರ್ಮಾ ಕ್ಲಬ್ ತಂಡವನ್ನು ಮಣಿಸಿ ಅಭಿಯಾನ ಆರಂಭಿಸಿತು.
Last Updated 4 ಜನವರಿ 2026, 16:19 IST
ಹಾಕಿ ಇಂಡಿಯಾ ಲೀಗ್: ಬೆಂಗಾಲ್ ಟೈಗರ್ಸ್ ಶುಭಾರಂಭ

ರಾಷ್ಟ್ರೀಯ ಥ್ರೋಬಾಲ್‌: ಕರ್ನಾಟಕ ತಂಡಗಳು ಚಾಂಪಿಯನ್‌

Throwball Victory: 46ನೇ ಸೀನಿಯರ್‌ ರಾಷ್ಟ್ರೀಯ ಥ್ರೋಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಪುರುಷರು ಮತ್ತು ಮಹಿಳೆಯರು ಕ್ರಮವಾಗಿ ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿದ್ದಾರೆ.
Last Updated 4 ಜನವರಿ 2026, 16:08 IST
ರಾಷ್ಟ್ರೀಯ ಥ್ರೋಬಾಲ್‌: ಕರ್ನಾಟಕ ತಂಡಗಳು ಚಾಂಪಿಯನ್‌

ವಿಶ್ವ ಟೇಬಲ್‌ ಟೆನಿಸ್‌ ಯೂತ್‌ ಕಂಟೆಂಡರ್‌: ಸಿಂಡ್ರೆಲಾ, ದಿವ್ಯಾಂಶಿಗೆ ಗೆಲುವು

Youth Table Tennis Win: ವಿಶ್ವ ಟೇಬಲ್‌ ಟೆನಿಸ್‌ ಯೂತ್‌ ಕಂಟೆಂಡರ್‌ನಲ್ಲಿ ಸಿಂಡ್ರೆಲಾ ದಾಸ್‌ ಮತ್ತು ದಿವ್ಯಾಂಶಿ ಭೌಮಿಕ್‌ ಅವರು 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ನಲ್ಲಿ ಗೆಲುವಿನೊಂದಿಗೆ ತಮ್ಮ ಅಭಿಯಾನ ಆರಂಭಿಸಿದ್ದಾರೆ.
Last Updated 4 ಜನವರಿ 2026, 15:58 IST
ವಿಶ್ವ ಟೇಬಲ್‌ ಟೆನಿಸ್‌ ಯೂತ್‌ ಕಂಟೆಂಡರ್‌: ಸಿಂಡ್ರೆಲಾ, ದಿವ್ಯಾಂಶಿಗೆ ಗೆಲುವು

2026ರ ಒಲಿಂಪಿಕ್ಸ್‌ ಆತಿಥ್ಯಕ್ಕೆ ಪೂರ್ಣ ‌ ಸಾಮರ್ಥ್ಯದೊಂದಿಗೆ ತಯಾರಿ: ಮೋದಿ

Olympic Preparation: ‘2036ರ ಒಲಿಂಪಿಕ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಭಾರತವು ಪೂರ್ಣ ಸಾಮರ್ಥ್ಯದೊಂದಿಗೆ ತಯಾರಿ ನಡೆಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.
Last Updated 4 ಜನವರಿ 2026, 15:54 IST
2026ರ ಒಲಿಂಪಿಕ್ಸ್‌ ಆತಿಥ್ಯಕ್ಕೆ ಪೂರ್ಣ ‌
ಸಾಮರ್ಥ್ಯದೊಂದಿಗೆ ತಯಾರಿ: ಮೋದಿ

75ನೇ ಸೀನಿಯರ್‌ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್‌: ಕರ್ನಾಟಕ ತಂಡಗಳ ಶುಭಾರಂಭ

Karnataka Basketball: 75ನೇ ಸೀನಿಯರ್‌ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಕರ್ನಾಟಕದ ಪುರುಷರು ಗುಜರಾತ್ ವಿರುದ್ಧ 104–69ರಿಂದ ಮತ್ತು ಮಹಿಳೆಯರು ಮಹಾರಾಷ್ಟ್ರ ವಿರುದ್ಧ 91–71ರಿಂದ ಜಯ ಸಾಧಿಸಿ ಶುಭಾರಂಭ ಮಾಡಿದ್ದಾರೆ.
Last Updated 4 ಜನವರಿ 2026, 15:54 IST
75ನೇ ಸೀನಿಯರ್‌ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್‌: ಕರ್ನಾಟಕ ತಂಡಗಳ ಶುಭಾರಂಭ

ಆ್ಯಷಸ್ ಟೆಸ್ಟ್ | ರೂಟ್-ಬ್ರೂಕ್ ಜೊತೆಯಾಟ: ಆಘಾತದಿಂದ ಚೇತರಿಸಿಕೊಂಡ ಇಂಗ್ಲೆಂಡ್

Ashes Test: ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಅವರ ಶತಕದ ಜೊತೆಯಾಟ ಭಾನುವಾರ ಆರಂಭವಾದ ಆ್ಯಷಸ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಆಘಾತದಿಂದ ಚೇತರಿಕೆ ನೀಡಿತು. ಇಂಗ್ಲೆಂಡ್ 211 ರನ್ ಗಳಿಸಿದೆ.
Last Updated 4 ಜನವರಿ 2026, 15:31 IST
ಆ್ಯಷಸ್ ಟೆಸ್ಟ್ | ರೂಟ್-ಬ್ರೂಕ್ ಜೊತೆಯಾಟ: ಆಘಾತದಿಂದ ಚೇತರಿಸಿಕೊಂಡ ಇಂಗ್ಲೆಂಡ್

T20 world cupಗೆ ಭಾರತಕ್ಕೆ ತಂಡ ಕಳುಹಿಸದಿರಲು ಬಾಂಗ್ಲಾ ನಿರ್ಧಾರ

T20 World Cup Controversy: ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಬಾಂಗ್ಲಾ ತಂಡ ಕಳುಹಿಸದಿರಲು ಬಿಸಿಬಿ ನಿರ್ಧರಿಸಿದೆ ಎಂದು ಡೈಲಿ ಸ್ಟಾರ್ ವರದಿ ತಿಳಿಸಿದೆ. ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಐಸಿಸಿಗೆ ಒತ್ತಾಯಿಸಲಾಗಿದೆ.
Last Updated 4 ಜನವರಿ 2026, 12:56 IST
T20 world cupಗೆ ಭಾರತಕ್ಕೆ ತಂಡ ಕಳುಹಿಸದಿರಲು ಬಾಂಗ್ಲಾ ನಿರ್ಧಾರ
ADVERTISEMENT

Ashes Test: ಮಳೆ ಅಡಚಣೆ; ಇಂಗ್ಲೆಂಡ್‌ಗೆ ರೂಟ್, ಬ್ರೂಕ್ ಆಸರೆ

Joe Root: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಆ್ಯಷಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಮಳೆಯಿಂದಾಗಿ ಅಡಚಣೆಯಾಗಿದೆ.
Last Updated 4 ಜನವರಿ 2026, 7:21 IST
Ashes Test: ಮಳೆ ಅಡಚಣೆ; ಇಂಗ್ಲೆಂಡ್‌ಗೆ ರೂಟ್, ಬ್ರೂಕ್ ಆಸರೆ

ಟಿ20 ವಿಶ್ವಕಪ್: ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾ ಮನವಿ

Bangladesh Cricket Board: ಭಾರತದಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್‌ನ ಬಾಂಗ್ಲಾದೇಶ ಲೀಗ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮನವಿ ಮಾಡಿದೆ.
Last Updated 4 ಜನವರಿ 2026, 5:10 IST
ಟಿ20 ವಿಶ್ವಕಪ್: ಶ್ರೀಲಂಕಾಕ್ಕೆ ಪಂದ್ಯಗಳನ್ನು  ಸ್ಥಳಾಂತರಿಸುವಂತೆ ಬಾಂಗ್ಲಾ ಮನವಿ

ಬಿಸಿಸಿಐ ಶ್ರೇಷ್ಠತಾ ಕೇಂದ್ರ: ಕ್ರಿಕೆಟ್ ಕನಸುಗಳ ಕಾರ್ಖಾನೆ

BCCI Excellence Centre: ಬೆಂಗಳೂರಿನ ಕ್ರಿಕೆಟ್ ಪರಂಪರೆಯ ಕಿರೀಟಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಶ್ರೇಷ್ಠತಾ ಕೇಂದ್ರದ ಗರಿ ಸೇರಿದೆ. ಆಟಗಾರರ ತರಬೇತಿಯ ಕನಸು ಈಡೇರಿಸುವ, ಗಾಯಗೊಂಡ ಆಟಗಾರರ ವೃತ್ತಿಜೀವನ ಮರಳಿ ಅರಳುವಂತೆ ಮಾಡುವ ತಾಣ ಇದು.
Last Updated 3 ಜನವರಿ 2026, 23:49 IST
ಬಿಸಿಸಿಐ ಶ್ರೇಷ್ಠತಾ ಕೇಂದ್ರ: ಕ್ರಿಕೆಟ್ ಕನಸುಗಳ ಕಾರ್ಖಾನೆ
ADVERTISEMENT
ADVERTISEMENT
ADVERTISEMENT