ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಚಲನಚಿತ್ರ ನಟ ದರ್ಶನ್ ಗುರುವಾರ ತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
Last Updated 17 ಏಪ್ರಿಲ್ 2024, 15:35 IST
ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ

ಚಿನಕುರಳಿ: 17ನೇ ಬುಧವಾರ, ಏಪ್ರಿಲ್‌ 2024

ಚಿನಕುರಳಿ: 17ನೇ ಬುಧವಾರ, ಏಪ್ರಿಲ್‌ 2024
Last Updated 17 ಏಪ್ರಿಲ್ 2024, 6:12 IST
ಚಿನಕುರಳಿ: 17ನೇ ಬುಧವಾರ, ಏಪ್ರಿಲ್‌ 2024

UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ

ಸಬ್‌ ಇನ್‌ಸ್ಪೆಕ್ಟರ್‌, ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಹೀಗೆ ದೆಹಲಿ ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿಗಳ ಮಕ್ಕಳು ಇತ್ತೀಚೆಗೆ ಪ್ರಕಟವಾದ 2023ರ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಐಪಿಎಸ್‌ ಸೇರಿದಂತೆ ಇನ್ನಿತರ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.
Last Updated 17 ಏಪ್ರಿಲ್ 2024, 15:24 IST
UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ

ಯುಪಿಎಸ್‌ಸಿ ಫಲಿತಾಂಶ; ಕನ್ನಡಿಗರ ಸಾಧನೆ

ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಲಭ್ಯವಿರುವ ಮಾಹಿತಿ ಪ್ರಕಾರ ಕರ್ನಾಟಕದ 25ಕ್ಕೂ ಹೆಚ್ಚು ಅಭ್ಯರ್ಥಿಗಳು ಯಶಸ್ಸು ಸಾಧಿಸಿದ್ದಾರೆ.
Last Updated 16 ಏಪ್ರಿಲ್ 2024, 20:07 IST
ಯುಪಿಎಸ್‌ಸಿ ಫಲಿತಾಂಶ; ಕನ್ನಡಿಗರ ಸಾಧನೆ

ಚುರುಮುರಿ: ವೋಟ್ ಫ್ರಂ ಹೋಂ

ಚುರುಮುರಿ
Last Updated 16 ಏಪ್ರಿಲ್ 2024, 19:37 IST
ಚುರುಮುರಿ: ವೋಟ್ ಫ್ರಂ ಹೋಂ

ಖರ್ಗೆ ರಾಜ್ಯ ಬಿಡದಿದ್ದರೆ ಪಕ್ಷ ತೊರೆಯುವುದಾಗಿ ಬೆದರಿಸಿದ್ದ ಸಿದ್ದರಾಮಯ್ಯ: HDK

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ನವರನ್ನು ಬೆದರಿಸಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
Last Updated 17 ಏಪ್ರಿಲ್ 2024, 7:31 IST
ಖರ್ಗೆ ರಾಜ್ಯ ಬಿಡದಿದ್ದರೆ ಪಕ್ಷ ತೊರೆಯುವುದಾಗಿ ಬೆದರಿಸಿದ್ದ ಸಿದ್ದರಾಮಯ್ಯ: HDK

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

'ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು"
Last Updated 17 ಏಪ್ರಿಲ್ 2024, 10:54 IST
ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ
ADVERTISEMENT

ಧಾರಾಕಾರ ಮಳೆ | ಎಲ್ಲ ಜಿಲ್ಲೆಗಳಿಗೂ ಏಪ್ರಿಲ್ 18, 19ರಂದು ‘ಯೆಲ್ಲೊ ಅಲರ್ಟ್‌’

ರಾಜ್ಯದಲ್ಲಿ ಇದೇ 18–19ರಂದು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
Last Updated 15 ಏಪ್ರಿಲ್ 2024, 16:13 IST
ಧಾರಾಕಾರ ಮಳೆ | ಎಲ್ಲ ಜಿಲ್ಲೆಗಳಿಗೂ ಏಪ್ರಿಲ್ 18, 19ರಂದು ‘ಯೆಲ್ಲೊ ಅಲರ್ಟ್‌’

ಹಣ ದುರುಪಯೋಗ ಆರೋಪದಡಿ ದೂರು ದಾಖಲು: ವಕೀಲರ ಪರಿಷತ್‌ ಅಧ್ಯಕ್ಷರ ವಿರುದ್ಧ FIR

‘ಮೈಸೂರಿನಲ್ಲಿ ಕಳೆದ ವರ್ಷ ಜರುಗಿದ ರಾಜ್ಯ ವಕೀಲರ ಸಮ್ಮೇಳನದ ಹಣಕಾಸು ಬಳಕೆಯಲ್ಲಿ ಅಪರ–ತಪರಾ ನಡೆದಿದ್ದು, ₹ 50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ‘ ಎಂದು ಆರೋಪಿಸಿ ರಾಜ್ಯ ವಕೀಲರ ಪರಿಷತ್‌ ಸದಸ್ಯರೂಬ್ಬರು ನೀಡಿರುವ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Last Updated 17 ಏಪ್ರಿಲ್ 2024, 17:45 IST
ಹಣ ದುರುಪಯೋಗ ಆರೋಪದಡಿ ದೂರು ದಾಖಲು: ವಕೀಲರ ಪರಿಷತ್‌ ಅಧ್ಯಕ್ಷರ ವಿರುದ್ಧ FIR

ಬೆಂಗಳೂರು: ಮೆಜೆಸ್ಟಿಕ್‌ ಬಳಿ ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ ಭಸ್ಮ

ಮೆಜೆಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.
Last Updated 17 ಏಪ್ರಿಲ್ 2024, 15:42 IST
ಬೆಂಗಳೂರು: ಮೆಜೆಸ್ಟಿಕ್‌ ಬಳಿ ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ ಭಸ್ಮ
ADVERTISEMENT