ಮಂಗಳವಾರ, 27 ಜನವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಪುಟ್ಟಕ್ಕನ ಮಕ್ಕಳು’ ನಟಿ ಸಂಜನಾ ಬುರ್ಲಿ

Puttakkan Makkalu Actress: ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟಿ ಸಂಜನಾ ಬುರ್ಲಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸ್ನೇಹಾ ಪಾತ್ರದಲ್ಲಿ ಸಂಜನಾ ಬುರ್ಲಿ ಅವರು ನಟಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
Last Updated 26 ಜನವರಿ 2026, 5:29 IST
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಪುಟ್ಟಕ್ಕನ ಮಕ್ಕಳು’ ನಟಿ ಸಂಜನಾ ಬುರ್ಲಿ

ಬೆಂಗಳೂರು | ರೈಲಿಗೆ ತಾಗಿದ ಬಿಎಂಟಿಸಿ ಬಸ್‌: ತಪ್ಪಿದ ದುರಂತ

Train Hits Bus: ಸಾದರಮಂಗಲದಲ್ಲಿ ಹಿಂದಕ್ಕೆ ಸಾಗುತ್ತಿದ್ದ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿಯಾದ ಪರಿಣಾಮ ಹಿಂಭಾಗಕ್ಕೆ ಹಾನಿಯಾಗಿದೆ. ಬಸ್‌ನಲ್ಲಿ ಯಾರೂ ಇಲ್ಲದೇ ಇದ್ದ ಪರಿಣಾಮ ದುರಂತ ತಪ್ಪಿದೆಯೆಂದು ತಿಳಿದುಬಂದಿದೆ.
Last Updated 26 ಜನವರಿ 2026, 12:42 IST
ಬೆಂಗಳೂರು | ರೈಲಿಗೆ ತಾಗಿದ ಬಿಎಂಟಿಸಿ ಬಸ್‌: ತಪ್ಪಿದ ದುರಂತ

ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಬ್ಯಾಂಕ್‌ ನೌಕರರ ಮುಷ್ಕರ ಇಂದು

5 Day Work Week: ನವದೆಹಲಿ (ಪಿಟಿಐ): ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್‌ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಿಂದಾಗಿ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ
Last Updated 27 ಜನವರಿ 2026, 3:08 IST
ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಬ್ಯಾಂಕ್‌ ನೌಕರರ ಮುಷ್ಕರ ಇಂದು

10 ವರ್ಷಗಳಿಂದ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ: 'ಧುರಂಧರ್' ಚಿತ್ರ ನಟ ಬಂಧನ

Actor Rape Case: ಮದುವೆಯಾಗುವುದಾಗಿ ನಂಬಿಸಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಧುರಂಧರ್ ಚಿತ್ರ ನಟ ನದೀಮ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 26 ಜನವರಿ 2026, 7:40 IST
10 ವರ್ಷಗಳಿಂದ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ: 'ಧುರಂಧರ್' ಚಿತ್ರ ನಟ ಬಂಧನ

ಚಿನಕುರುಳಿ ಕಾರ್ಟೂನು: ಸೋಮವಾರ, 26 ಜನವರಿ 2026

Cartoon: ಚಿನಕುರುಳಿ ಕಾರ್ಟೂನು: ಸೋಮವಾರ, 26 ಜನವರಿ 2026
Last Updated 26 ಜನವರಿ 2026, 0:50 IST
ಚಿನಕುರುಳಿ ಕಾರ್ಟೂನು: ಸೋಮವಾರ, 26 ಜನವರಿ 2026

ಪೌರಾಯುಕ್ತೆಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ರಾಜೀವ್ ಗೌಡ ಬಂಧನ

Police Custody: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಿಂದ ಗೋವಾಕ್ಕೆ ತೆರಳುವಾಗ ಚಿಕ್ಕಬಳ್ಳಾಪುರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Last Updated 26 ಜನವರಿ 2026, 13:09 IST
ಪೌರಾಯುಕ್ತೆಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ರಾಜೀವ್ ಗೌಡ ಬಂಧನ

ತಾಳ್ಮೆ ತುಂಬಾ ಮುಖ್ಯ ಎನ್ನುತ್ತಾ ಹೊಸ ಲುಕ್‌ನಲ್ಲಿ ನಟಿ ರಾಧಿಕಾ ಪಂಡಿತ್ ಮಿಂಚಿಂಗ್

Celebrity Instagram Post: ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪರೂಪಕ್ಕೆ ಹಂಚಿದ ನವೀನ ಫೋಟೊಗಳು ಅಭಿಮಾನಿಗಳ ಗಮನ ಸೆಳೆದಿವೆ.
Last Updated 26 ಜನವರಿ 2026, 10:47 IST
ತಾಳ್ಮೆ ತುಂಬಾ ಮುಖ್ಯ ಎನ್ನುತ್ತಾ ಹೊಸ ಲುಕ್‌ನಲ್ಲಿ ನಟಿ ರಾಧಿಕಾ ಪಂಡಿತ್ ಮಿಂಚಿಂಗ್
err
ADVERTISEMENT

ತುಮಕೂರು: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು, ನಾಲ್ಕು ಮಂದಿಗೆ ಗಾಯ

NH 48 Accident: ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅನಿಕೇತ್, ಅಭೀರ್, ಆಂಧ್ರಪ್ರದೇಶದ ಸನ್ಮುಕ್ತಿ ಮೃತರು.
Last Updated 26 ಜನವರಿ 2026, 3:56 IST
ತುಮಕೂರು: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು, ನಾಲ್ಕು ಮಂದಿಗೆ ಗಾಯ

ಭಾರತದೊಟ್ಟಿಗೆ ವ್ಯಾಪಾರ ಒಪ್ಪಂದ ವಿಳಂಬ: ಟ್ರಂಪ್‌ ಟೀಕಿಸಿದ ಸೆನೆಟರ್

Ted Cruz: ವಾಷಿಂಗ್ಟನ್‌ : ಭಾರತದೊಟ್ಟಿಗೆ ವ್ಯಾಪಾರ ಒಪ್ಪಂದ ಅಂತಿಮಗೊಳಿಸದ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ. ವಾನ್ಸ್ ಹಾಗೂ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್‌ ನವಾರೊ ಅವರನ್ನು ಸೆನೆಟರ್ ಟೆಡ್ ಕ್ರೂಜ್ ಟೀಕಿಸಿದ್ದಾರೆಂದು
Last Updated 26 ಜನವರಿ 2026, 14:36 IST
ಭಾರತದೊಟ್ಟಿಗೆ ವ್ಯಾಪಾರ ಒಪ್ಪಂದ ವಿಳಂಬ: ಟ್ರಂಪ್‌ ಟೀಕಿಸಿದ ಸೆನೆಟರ್

ಸಂವಿಧಾನ ರಕ್ಷಿಸಿ, ಒಕ್ಕೂಟ ವ್ಯವಸ್ಥೆ ಉಳಿಸಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ

Democratic Values: ಬೆಂಗಳೂರು: ‘ಸಂವಿಧಾನದ ರಕ್ಷಣೆ, ಆಶಯಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ನೀಡುವ ಒಕ್ಕೂಟ ವ್ಯವಸ್ಥೆ ಉಳಿಸಿಕೊಳ್ಳೋಣ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹೇಳಿದರು. ಗ್ರೇಟರ್‌ ಬೆಂಗಳೂರು
Last Updated 26 ಜನವರಿ 2026, 15:22 IST
ಸಂವಿಧಾನ ರಕ್ಷಿಸಿ, ಒಕ್ಕೂಟ ವ್ಯವಸ್ಥೆ ಉಳಿಸಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ
ADVERTISEMENT
ADVERTISEMENT
ADVERTISEMENT